ಶಿರಸಿ | ನರ್ಮದಾ ಹೆಗಡೆಗೆ ಚೆನ್ನಭೈರಾದೇವಿ ಪ್ರಶಸ್ತಿ ಪ್ರದಾನ
ಶಿರಸಿ : ಮುಂಬೈನ ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕೊಡಮಾಡುವ 2025ನೇ ಸಾಲಿನ ಚೆನ್ನಭೈರಾದೇವಿ ಪ್ರಶಸ್ತಿಯನ್ನು ಶಿರಸಿಯ ಅಜಿತ ಮನೋಚೇತನ ಟ್ರಸ್ಟ್ನ ವಿಕಾಸ ವಿಶೇಷ ಶಾಲೆಯ ಮುಖ್ಯಾಧ್ಯಾಪಕಿ ನರ್ಮದಾ ಹೆಗಡೆ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು. ವಿಶೇಷ ಚೇತನ ಮಕ್ಕಳಿಗೆ ನರ್ಮದಾ ಹೆಗಡೆ ಸಲ್ಲಿಸುತ್ತ ಬಂದಿರುವ ಸೇವೆಯನ್ನು ಗುರುತಿಸಿ ಇಲ್ಲಿನ ಗಣೇಶ ನೇತ್ರಾಲಯದ ನಯನಾ ಸಭಾಂಗಣದಲ್ಲಿ … Continued