ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಬಸವಶ್ರೀ ಪ್ರಶಸ್ತಿ ವಾಪಸ್‌ ಮಾಡಿದ ಪತ್ರಕರ್ತ ಪಿ.ಸಾಯಿನಾಥ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಶರಣರು ಪ್ರದಾನ ಮಾಡಿದ ಬಸವಶ್ರೀ ಪ್ರಶಸ್ತಿಯನ್ನು   ಮ್ಯಾಗಸ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪಿ.ಸಾಯಿನಾಥ್ ವಾಪಸ್‌ ಮಾಡುವುದಾಗಿ ತಿಳಿಸಿದ್ದಾರೆ. ಡಾ.ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಬಂಧಿತರಾಗಿರುವ ಹಿನ್ನೆಲೆ ಪ್ರಶಸ್ತಿಯನ್ನು ಹಿಂದಿರುಗಿಸಲು ತೀರ್ಮಾನಿಸಿರುವುದಾಗಿ ಸಾಯಿನಾಥ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.ಪ್ರತಿವರ್ಷ ಚಿತ್ರದುರ್ಗದ ಮುರುಘಾ ಮಠದದಿಂದ … Continued