ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 25ರಂದು ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಮೂವರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ:ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತೋತ್ಸವ ಹಾಗೂ ಷಡಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭ ಡಿಸೆಂಬರ್‌ 25ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಡಿಸೆಂಬರ್‌ 25ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ನಡೆಯಲಿದ್ದು, … Continued

ಕುಮಟಾ ಡಾ.ಬಾಳಿಗಾ ವಾಣಿಜ್ಯ ಕಾಲೇಜ್ ಮುಖ್ಯ ಗ್ರಂಥಪಾಲಕ‌ ಡಾ. ಶಿವಾನಂದ ಬುಳ್ಳಾಗೆ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ. ಶಿವಾನಂದ ಬುಳ್ಳಾ ಅವರ ಪಿ.ಎಚ್.ಡಿ ಪ್ರಬಂಧ ಹಾಗೂ ಗ್ರಂಥಾಲಯ ವಿಜ್ಞಾನಕ್ಕೆ ನೀಡಿದ ಅಮೂಲ್ಯ ವೈಜ್ಞಾನಿಕ ಕೊಡುಗೆಗಾಗಿ, ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ “ಗ್ರಾಬ್ಸ್ ಬೆಸ್ಟ್ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ” ನೀಡಲಾಗಿದೆ. ಚೆನ್ನೈನ ಆನಂದಭವನ ಸಭಾಂಗಣದಲ್ಲಿ ಅಸೋಸಿಯೇಶನ್ ಆಫ್ … Continued

ಪ್ರಧಾನಿ ಮೋದಿಗೆ ಸೆರಾವೀಕ್‌ ಜಾಗತಿಕ ಇಂಧನ-ಪರಿಸರ ನಾಯಕತ್ವ ಪ್ರಶಸ್ತಿ

ನವದೆಹಲಿ: ಮುಂದಿನ ವಾರ ನಡೆಯುವ ವಾರ್ಷಿಕ ಅಂತಾರಾಷ್ಟ್ರೀಯ ಇಂಧನ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆರಾ ವೀಕ್‌ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಲಾಗುವುದು. ಮಾರ್ಚ್ 1 ರಿಂದ 5 ರವರೆಗೆ ನಡೆಯಲಿರುವ ಸೆರಾವೀಕ್ ಕಾನ್ಫರೆನ್ಸ್ -2021 ರಲ್ಲಿ ಪ್ರಧಾನಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಅದರ ಸಂಘಟಕ ಐಎಚ್‌ಎಸ್ ಮಾರ್ಕಿಟ್ … Continued