ಜಿ.ಆರ್.ಪಂಡಿತರ ಯಕ್ಷಗಾನದ ಚೌಕಿಮನೆ ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಬಹುಮಾನ

ಶಿರಸಿ : ಸಾಗರದ ಜಿ.ಆರ್.ಪಂಡಿತ ಅವರು ತೆಗೆದ ಯಕ್ಷಗಾನದ ಒಂದು ಮೇಕಪ್ ಫೋಟೋಕ್ಕೆ ಅಂತಾರಾಷ್ಟ್ರೀಯ ಬಹುಮಾನಕ್ಕೆ ಪಾತ್ರವಾಗಿದೆ. ಇದೇ ಏಪ್ರಿಲ್ ನಲ್ಲಿ ಯುರೋಪಿನ ಸರ್ಬಿಯಾ ದೇಶದ ನೊವಿಸಡ್ ನಗರದ ಸ್ಟರಿಜಿನೊ ಪೊಜೊರ್ಜೆ ಎಂಬ ಖ್ಯಾತ ಛಾಯಾಗ್ರಹಣ ಸಂಸ್ಥೆಯು ಆಯೋಜಿಸಿದ್ದ 18ನೇ “ಟ್ರೈಯೇನಿಯಲ್ ಫೋಟೋಗ್ರಫಿಕ್ ಆರ್ಟ್ ನಲ್ಲಿ ಥಿಯೇಟರ್” ಎಂಬ ಹೆಸರಿನ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ 13 … Continued

ಶಿರಸಿ ಬಚಪನ್ ಶಾಲೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ಶಿರಸಿ: ಜಾಗೃತಿ ಫೌಂಡೇಶನ್ ಮೂಲಕ ಕಳೆದ ವರ್ಷವಷ್ಟೇ ಶಿರಸಿಯಲ್ಲಿ ಆರಂಭಗೊಂಡ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿ ಪ್ರಕಟಿಸಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಲಿಕಾ ವಿಧಾನ, ಗುಣಮಟ್ಟ ಮತ್ತು ತಾಂತ್ರಿಕ ಅಳವಡಿಕೆಯನ್ನಾಧರಿಸಿ ಕೇವಲ 3 ಶಾಲೆಗಳಿಗೆ ಕೊಡಮಾಡುವ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿಯನ್ನು ಶಿರಸಿಯ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ … Continued

ರೋಟರಿ ಕ್ಲಬ್ ಕುಮಟಾಕ್ಕೆ 15 ಪ್ರತಿಷ್ಠಿತ ಪ್ರಶಸ್ತಿಗಳು

ಕುಮಟಾ: ಇತ್ತೀಚೆಗೆ ಕೊಲ್ಲಾಪುರದಲ್ಲಿ ನಡೆದ ರೋಟರಿ ಜಿಲ್ಲೆ 3170ದ 67ನೆಯ ರೋಟರಿ ಜಿಲ್ಲಾ ಸಮಾರಂಭ ‘ಋಣಾನುಬಂಧ’ದಲ್ಲಿ ರೋಟರಿ ಕ್ಲಬ್‌ನ ನಿರಂತರ ಸೇವಾ ಚಟುವಟಿಕೆಗಳು, ಸಮರ್ಪಣೆ ಹಾಗೂ ತಂಡಬದ್ಧ ಕಾರ್ಯಪಟುತನಕ್ಕೆ ರೋಟರಿ ಜಿಲ್ಲಾಡಳಿತದಿಂದ ಮಹತ್ವದ ಗೌರವ ಲಭಿಸಿದೆ. ರೋಟರಿ ಕ್ಲಬ್ ಕುಮಟಾ ಮೂಲಕ ಸಲ್ಲಿಸಲಾದ ಅತ್ಯುತ್ತಮ ಸೇವೆಯನ್ನು ಗುರುತಿಸಿ, ಅದಕ್ಕೆ ಒಟ್ಟು 15 ಪ್ರತಿಷ್ಠಿತ ಪ್ರಶಸ್ತಿಗಳು ಹಾಗೂ … Continued

ಶಿರಸಿ ರೋಟರಿಗೆ 8 ಉತ್ಕೃಷ್ಟ ಪ್ರಶಸ್ತಿಗಳು

ಶಿರಸಿ: 2025-26ನೇ ಸಾಲಿಗೆ ಶಿರಸಿ ರೋಟರಿಯ ಪ್ರಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಖ್ಯಾತ ಪೆಥಾಲಾಜಿಸ್ಟ್ ಮತ್ತು ರಕ್ತನಿಧಿ ಅಧಿಕಾರಿ ಡಾ. ಸುಮನ್ ಹೆಗಡೆಗೆ ಲಭಿಸಿದ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ ಸೇರಿದಂತೆ ಒಟ್ಟೂ 8 ಉತ್ಕೃಷ್ಟ ಪ್ರಶಸ್ತಿಗಳನ್ನು ಶಿರಸಿ ರೋಟರಿ ಬಾಚಿಕೊಂಡಿದೆ. ಇದು ಶಿರಸಿ ರೋಟರಿಯ ಎಲ್ಲಾ ಸದಸ್ಯರ ಅಮೂಲ್ಯ ಸಹಕಾರ, ಮಾರ್ಗದರ್ಶನ ಮತ್ತು ಸೇವಾಭಾವನೆಯಿಂದ … Continued

ಕುಮಟಾ : ಜನವರಿ 4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued

ಜ.4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued

ಡಾ.ಸಾದರ, ಡಾ.ಪಟ್ಟಣಗೆ ʼಸಂಗಮ ಸಿರಿʼ ಪ್ರಶಸ್ತಿ

ಹುಬ್ಬಳ್ಳಿ :  ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ  ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಈ ವರ್ಷ ಡಾ. ಬಸವರಾಜ ಸಾದರ ಹಾಗೂ ಡಾ. ಶಶಿಕಾಂತ್ ಪಟ್ಟಣ ಅವರು ಆಯ್ಕೆ ಮಾಡಲಾಗಿದೆ. ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕಳೆದ ನಾಲ್ಕು ವರ್ಷಗಳಿಂದ ವಿವಿಧ ಸಾಹಿತ್ಯ ಕ್ಷೇತ್ರದ ಸಾಧಕರನ್ನು … Continued

ಯಕ್ಷಗಾನ ಅಕಾಡೆಮಿ ಪ್ರಶಸ್ತಿಗಳು ಪ್ರಕಟ ; ರೆಂಜಾಳ ರಾಮಕೃಷ್ಣ ರಾವ್ ಸೇರಿ ಐವರಿಗೆ ಗೌರವ ಪುರಸ್ಕಾರ, ಅಶೋಕ ಹಾಸ್ಯಗಾರರ ಕೃತಿಗೆ ಪುಸ್ತಕ ಬಹುಮಾನ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪ್ರತಿಷ್ಠಿತ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ಮತ್ತು ವಿವಿಧ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 18 ಜನ ಹಿರಿಯ ಹಾಗೂ ಸಾಧಕ ಕಲಾವಿದರು ಈ ಸಾಲಿನ ಗೌರವಕ್ಕೆ ಪಾತ್ರರಾಗಿದ್ದಾರೆ. ಇದೇ ವೇಳೆ, 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗಳನ್ನೂ ಘೋಷಿಸಲಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿನ … Continued

ಹುಬ್ಬಳ್ಳಿ : ಭವರಲಾಲ ಜೈನಗೆ ಧೀಮಂತ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಕೊಡಮಾಡುವ ಪ್ರತಿಷ್ಠಿತ ಧೀಮಂತ ಪ್ರಶಸ್ತಿಯನ್ನುಹುಬ್ಬಳ್ಳಿಯ ಶ್ರೀ ಜೈನ್‌ ರಾಜಸ್ಥಾನಿ ವಿದ್ಯಾಪ್ರಚಾರಕ ಮಂಡಳಿ ಚೇರ್ಮನ್ ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಭವರಲಾಲ ಸಿ. ಜೈನ್ ಅವರಿಗೆ ನೀಡಿ ಗೌರವಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ, ಭವರಲಾಲ ಸಿ. ಜೈನ್ ಅವರ ಸಮಾಜಮುಖಿ ಸೇವೆ ಹಾಗೂ … Continued

ಗಂಗಾಧರ ಕೊಳಗಿಗೆ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದುಗ್ಲಿ ಶ್ರೀ ಮಠದಲ್ಲಿ ಮಹಾ ನವಮಿ (ಅಕ್ಟೊಬರ್ 1)ಯಂದು ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಅವರಿಗೆ ಶ್ರೀ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಶಾಸಕ ವಿ. … Continued