ಬೆಂಗಳೂರು : ಕಾಂಗ್ರೆಸ್‌ ಸೇರಿದ ಆಯನೂರು ಮಂಜುನಾಥ

ಬೆಂಗಳೂರು : ವಿಧಾನ ಪರಿಷತ್‌ನ ಮಾಜಿ ಸದಸ್ಯ ಆಯನೂರು ಮಂಜುನಾಥ ಅವರು ಜೆಡಿಎಸ್ ತೊರೆದು ಇಂದು ಗುರುವಾರ ಕಾಂಗ್ರೆಸ್‌ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಭಾನುವಾರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿದ ನಂತರ ಆಯನೂರು ಮಂಜುನಾಥ ಅವರು … Continued