ಬಿಜೆಪಿ ಪರಿಷತ್‌ ಸದಸ್ಯ ಅಯನೂರು ಮಂಜುನಾಥ ರಾಜೀನಾಮೆ : ಈಶ್ವರಪ್ಪ ವಿರುದ್ಧ ಸ್ಪರ್ಧೆಗೆ ನಿರ್ಧಾರ

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ಬಿಜೆಪಿ ನಾಯಕ ಅಯನೂರು ಮಂಜುನಾಥ ಶಾಕ್‌ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ … Continued