ಕಾಂಗ್ರೆಸ್‌ ಸೇರುವುದಾಗಿ ಪ್ರಕಟಿಸಿದ ಆಯನೂರು ಮಂಜುನಾಥ

ಬೆಂಗಳೂರು: ಕಾಂಗ್ರೆಸ್​​ನ ಆಪರೇಷನ್ ಹಸ್ತ ಭಾರೀ ಚರ್ಚೆಯಲ್ಲಿರುವಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ಮಾಜಿ ವಿಧಾನ ಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ ಹೇಳಿದ್ದಾರೆ. ಭಾನುವಾರ ಬೆಳಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರನ್ನು ಭೇಟಿಯಾದ ಬಗ್ಗೆ ಮಾಧ್ಯದವರ ಪ್ರಶ್ನೆಗೆ ಉತ್ತರಿಸಿದ ಅವರು, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ … Continued