ಅಯೋಧ್ಯೆ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ; ತನಿಖೆಗೆ ಆದೇಶ

ಅಯೋಧ್ಯಾ : ನೂತನವಾಗಿ ನಿರ್ಮಿಸಿ ಕಳೆದ ವರ್ಷ ಉದ್ಘಾಟನೆಗೊಂಡ ಅಯೋಧ್ಯೆಯ ರಾಮ ಮಂದಿರ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದೆ. ನಂತರ, ದೇವಾಲಯಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಯೋಧ್ಯೆಯ ಸೈಬರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿದ ನಂತರ, ಸೈಬರ್ ಸೆಲ್ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ವರದಿಗಳ ಪ್ರಕಾರ, ಶ್ರೀ ರಾಮ ಜನ್ಮಭೂಮಿ ತೀರ್ಥ … Continued

ವೀಡಿಯೊ | ರಾಮನವಮಿಯಂದು ಅಯೋಧ್ಯೆ ರಾಮಂದಿರದಲ್ಲಿ ರಾಮಲಲ್ಲಾನ ಹಣೆಗೆ ಸ್ಪರ್ಷಿಸಿದ ʼಸೂರ್ಯ ತಿಲಕʼ : ವೀಕ್ಷಿಸಿ

ಅಯೋಧ್ಯಾ : ಇಂದು ರಾಮನವಮಿಯ ಶುಭ ಸಂದರ್ಭದಲ್ಲಿ, ಉತ್ತರ ಪ್ರದೇಶದ ಪವಿತ್ರ ನಗರವಾದ ಅಯೋಧ್ಯೆ ರಾಮಮಂದಿರವು ರಾಮ ಲಲ್ಲಾ ವಿಗ್ರಹದ ಹಣೆಯ ಮೇಲೆ ಸೂರ್ಯನ ಕಿರಣವು ನೇರವಾಗಿ ಬೀಳುವ ‘ಸೂರ್ಯ ತಿಲಕ’ ಎಂದು ಕರೆಯಲ್ಪಡುವ ವಿದ್ಯಮಾನದ ಒಂದು ದೈವಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಇದು ಸಾಂಕೇತಿಕವಾಗಿ ಭಗವಾನ್ ರಾಮನ ಜನ್ಮವನ್ನು ಆಚರಿಸಿತು. ಅಯೋಧ್ಯೆಯ ರಾಮಮಂದಿರದಲ್ಲಿ ಪುರೋಹಿತರು ರಾಮಲಲ್ಲಾನಿಗೆ … Continued

ಮದುವೆಯ ಮೊದಲ ರಾತ್ರಿಯೇ ಶವವಾಗಿ ಪತ್ತೆಯಾದ ನವದಂಪತಿ…!

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯ ಮೊದಲ ರಾತ್ರಿಯಂದು ನವದಂಪತಿ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಆಘಾತಕಾರಿ ಘಟನೆಯಿಂದಾಗಿ ಮದುವೆಯ ಸಂಭ್ರಮವು ಶೋಕಾಚರಣೆಯಾಗಿ ಮಾರ್ಪಟ್ಟಿತು. ಅಯೋಧ್ಯೆ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ ಎಂಬವರು ಶನಿವಾರ ಶಿವಾನಿ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು … Continued

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು 85 ನೇ ವಯಸ್ಸಿನಲ್ಲಿ ಲಕ್ನೋ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಫೆಬ್ರವರಿ 3 ರಂದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ನ್ಯೂರಾಲಜಿ ವಾರ್ಡ್ ಎಚ್‌ಡಿಯುಗೆ ಸ್ಥಳಾಂತರಿಸಲಾಯಿತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ … Continued

ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಆಸ್ಪತ್ರೆಗೆ ದಾಖಲು ; ಆರೋಗ್ಯ ಸ್ಥಿತಿ ಗಂಭೀರ

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರ ಆರೋಗ್ಯದಲ್ಲಿ ಹಠಾತ್ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಮೆದುಳು ರಕ್ತಸ್ರಾವವಾಗಿದ್ದು, ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯ ಹದಗೆಟ್ಟ ನಂತರ, ಅಧಿಕ ರಕ್ತದೊತ್ತಡದ ಕಾರಣ ದಾಸ್ ಅವರನ್ನು ತಕ್ಷಣವೇ ಅಯೋಧ್ಯೆಯ ಶ್ರೀ ರಾಮ ಆಸ್ಪತ್ರೆಗೆ ರಾತ್ರಿ … Continued

ಅಯೋಧ್ಯೆ ರಾಮಮಂದಿರದ ವಿನ್ಯಾಸ ಮಾಡಿದ ಶಿಲ್ಪಶಾಸ್ತ್ರಜ್ಞನಿಗೆ ಪದ್ಮಶ್ರೀ ಪುರಸ್ಕಾರ ; ಯಾರು ಈ ಚಂದ್ರಕಾಂತ ಸೋಂಪುರ..?

ನವದೆಹಲಿ: ಭಾರತದ 76 ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಶನಿವಾರ ಕೇಂದ್ರ ಸರ್ಕಾರವು ಶನಿವಾರ ವಿವಿಧ ಕ್ಷೇತ್ರಗಳ 139 ಗಣ್ಯ ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದರಲ್ಲಿ ಏಳು ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ಕಳೆದ ವರ್ಷ ಜನವರಿಯಲ್ಲಿ ಉದ್ಘಾಟನೆಗೊಂಡ ಅಯೋಧ್ಯೆಯಲ್ಲಿ ರಾಮಮಂದಿರದ ವಿನ್ಯಾಸ ಮಾಡಿದ ಚಂದ್ರಕಾಂತ ಸೋಂಪುರ ಅವರು (81) … Continued

ಉತ್ತರ ಪ್ರದೇಶದ ಅತ್ಯಂತ ಜನಪ್ರಿಯ ಪ್ರವಾಸಿ ಸ್ಥಳ ; ತಾಜ್ ಮಹಲ್ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಅಯೋಧ್ಯೆ ರಾಮಮಂದಿರ

ನವದೆಹಲಿ: ಈಗ ಅಯೋಧ್ಯೆಯು ಆಗ್ರಾದ ತಾಜ್ ಮಹಲ್‌ ಅನ್ನು ಹಿಂದಿಕ್ಕಿ ಈಗ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಭೇಟಿ ನೀಡುವ ಸ್ಥಳವಾಗಿ ಹೊರಹೊಮ್ಮಿದೆ. ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಯ ಪ್ರಕಾರ, 2024 ರ ಜನವರಿ-ಸೆಪ್ಟೆಂಬರ್ ನಡುವೆ ಅಯೋಧ್ಯೆಗೆ 13.55 ಕೋಟಿ ದೇಶೀಯ ಪ್ರವಾಸಿಗರು ಮತ್ತು 3,153 ವಿದೇಶಿಯರು ಭೇಟಿ ನೀಡಿದ್ದಾರೆ. ಇದು ಹೊಸ ದಾಖಲೆಯಾಗಿದೆ. ನಿರೀಕ್ಷಿತ … Continued

ಈ ವಾರ ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿ : ಖಲಿಸ್ತಾನಿ ಭಯೋತ್ಪಾದಕ ಪನ್ನು ಬೆದರಿಕೆ

ನವದೆಹಲಿ: ಈ ವಾರದಲ್ಲಿ ಅಯೋಧ್ಯೆ ರಾಮಮಂದಿರ ಮತ್ತು ಕೆನಡಾದಲ್ಲಿನ ಹಲವು ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸುವುದಾಗಿ ‘ಸಿಖ್‌ ಫಾರ್ ಜಸ್ಟಿಸ್‌’ ಸಂಘಟನೆಯ ನಾಯಕ, ಘೋಷಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರಿಗೂ ಎಚ್ಚರಿಸಿದ್ದಾನೆ. ಖಲಿಸ್ತಾನಿ ಉಗ್ರರ ವಿಷಯ ಭಾರತ- ಕೆನಡಾ … Continued

ವೀಡಿಯೊ..| ಅಯೋಧ್ಯೆ ದೀಪೋತ್ಸವದಲ್ಲಿ ಬೆಳಗಿದ 25 ಲಕ್ಷಕ್ಕೂ ಹೆಚ್ಚು ದೀಪಗಳು…ಹೊಸ ವಿಶ್ವ ದಾಖಲೆ

ಅಯೋಧ್ಯಾ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದ ಅದ್ಧೂರಿ ದೀಪೋತ್ಸವ ಕಾರ್ಯಕ್ರಮದಲ್ಲಿ 25 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಒಟ್ಟಿಗೆ ಬೆಳಗಿಸಲಾಯಿತು. ಇದು ಹೊಸ ವಿಶ್ವ ದಾಖಲೆಯಾಗಿದೆ. ಸರಯೂ ನದಿಯ ದಡದಲ್ಲಿ 28 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಇರಿಸಲಾಗಿದೆ, ಮೇಲಿನಿಂದ ನೋಡಿದಾಗ ಭವ್ಯವಾದ ಚಿನ್ನದ ಹೊಳಪನ್ನು ನೀಡುತ್ತದೆ. ಕನಿಷ್ಠ 28 ಲಕ್ಷ ದೀಪಗಳನ್ನು ಬೆಳಗಿಸಲು ಸಂಘಟಕರು … Continued

ಅಕ್ಟೋಬರ್ 28 ರಿಂದ ಅಯೋಧ್ಯೆಯಲ್ಲಿ 4 ದಿನಗಳ ದೀಪೋತ್ಸವ ; ಬೆಳಗಲಿವೆ 25 ಲಕ್ಷ ದೀಪಗಳು…!

ಲಕ್ನೋ : ಈ ವರ್ಷದ ಜನವರಿಯಲ್ಲಿ ಭಗವಾನ್ ರಾಮನ ಐತಿಹಾಸಿಕ ‘ಪ್ರಾಣ ಪ್ರತಿಷ್ಠೆ’ಗೆ ಸಾಕ್ಷಿಯಾದ ಅಯೋಧ್ಯೆಯಲ್ಲಿ ಅಕ್ಟೋಬರ್ 28 ರಿಂದ ನಾಲ್ಕು ದಿನಗಳ ದೀಪೋತ್ಸವ ಆಚರಣೆ ನಡೆಯಲಿದೆ. ಇದು ಭಗವಾನ್ ರಾಮನ ದೇವಾಲಯ ಉದ್ಘಾಟನೆಯಾದ ನಂತರ ಮೊದಲ ಕಾರ್ಯಕ್ರಮವಾಗಿದೆ. ದೀಪೋತ್ಸವ ಆಚರಣೆಗಳು ಅಕ್ಟೋಬರ್ 28 ರಿಂದ ಅಕ್ಟೋಬರ್ 31ರ ವರೆಗೆ ನಡೆಯಲಿದೆ ಎಂದು ಉತ್ತರ ಪ್ರದೇಶ … Continued