ವೀಡಿಯೊ..| ವೇದಘೋಷ-ಮಂಗಳವಾದ್ಯಗಳ ನಡುವೆ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ, ಅಯೋಧ್ಯೆ ರಾಮಮಂದಿರ ಉದ್ಘಾಟನೆ

ಅಯೋಧ್ಯೆ: 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಮುಕ್ತಾಯವಾಗಿದ್ದು, ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು ಐದುನೂರು ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ಪ್ರಧಾನಿ ಮೋದಿ ಅವರು ಅಭಿಜಿತ್ ಲಗ್ನದಲ್ಲಿ ಪೂಜಾ ವಿಧಿ ವಿಧಾನ ನಡೆಸಿದರು. ದೇಶ, ವಿದೇಶಗಳಲ್ಲಿ ಈ ಸುಂದರ ಕ್ಷಣಗಳನ್ನು ಭಕ್ತರು … Continued