ಇಂದು ಅಯೋಧ್ಯೆಗೆ ಕೇಜ್ರಿವಾಲ್, ಭಗವಂತ ಮಾನ್ ಭೇಟಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ (ಫೆಬ್ರವರಿ 12) ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅರವಿಂದ ಕೇಜ್ರಿವಾಲ್ ಜೊತೆ ಅವರ ಪತ್ನಿ ಮತ್ತು ಪೋಷಕರು ಇರುತ್ತಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಅಯೋಧ್ಯಾ ರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಜನವರಿ 22 … Continued

ಅಯೋಧ್ಯೆಯ ಈ ವಿಶಿಷ್ಟ ಬ್ಯಾಂಕಿನಲ್ಲಿ ಹಣವೇ ಇಲ್ಲ..! ಈ ಬ್ಯಾಂಕ್‌ ಖಾತೆಯಲ್ಲಿ ʼರಾಮನಾಮʼ ಜಪವೇ ಠೇವಣಿ..!! ಖಾತೆ ತೆರೆಯಬೇಕಾದ್ರೆ ಇರುವ ಷರತ್ತುಗಳೇನೆಂದರೆ…

ಅಯೋಧ್ಯೆ : ಭಗವಾನ್ ಶ್ರೀರಾಮನ ಭೂಮಿಯಾದ ಅಯೋಧ್ಯೆಯಲ್ಲಿ ಒಂದು ಅನನ್ಯ ಬ್ಯಾಂಕ್ ಇದೆ, ಅಲ್ಲಿ ಹಣ ಮುಖ್ಯವಲ್ಲ. ಆ ಬ್ಯಾಂಕಿನ 35,000 ಖಾತೆದಾರರು ಪಡೆಯುವ ಏಕೈಕ ಪ್ರತಿಫಲವೆಂದರೆ ಮನಸ್ಸಿನ ಶಾಂತಿ, ನಂಬಿಕೆ ಮತ್ತು ಅಧ್ಯಾತ್ಮಿಕತೆ…! ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರಕ್ಕೆ ಭೇಟಿ ನೀಡುವ ಭಕ್ತರು ಮತ್ತು ಪ್ರವಾಸಿಗರ ಗಮನವನ್ನು ಈಗ ಈ ಬ್ಯಾಂಕ್‌ ಸೆಳೆಯುತ್ತಿದೆ. … Continued

ಅಯೋಧ್ಯೆ ಭಗವಾನ್‌ ರಾಮಲಲ್ಲಾ ವಿಗ್ರಹದ ದಿವ್ಯ ಕಣ್ಣುಗಳನ್ನು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಫೋಟೋ ಹಂಚಿಕೊಂಡ ಶಿಲ್ಪಿ ಅರುಣ ಯೋಗಿರಾಜ

ಬೆಂಗಳೂರು : ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಇತ್ತೀಚೆಗೆ ಸ್ಥಾಪಿಸಲಾದ ರಾಮಲಲ್ಲಾ ವಿಗ್ರಹದ ಮೈಸೂರು ಮೂಲದ ಶಿಲ್ಪಿ ಅರುಣ ಯೋಗಿರಾಜ ಅವರು ದೇವರ “ದಿವ್ಯ ಕಣ್ಣುಗಳನ್ನು” ಕೆತ್ತಲು ಬಳಸಿದ ಉಪಕರಣಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ನಾನು ರಾಮ್ ಲಲ್ಲಾನ ದಿವ್ಯ ಕಣ್ಣುಗಳನ್ನು (ನೆತ್ರೋನ್ಮಿಲನ) ಕೆತ್ತಿದ ಚಿನ್ನದ ಉಳಿಯೊಂದಿಗೆ ಈ ಬೆಳ್ಳಿಯ ಸುತ್ತಿಗೆಯನ್ನು ಹಂಚಿಕೊಳ್ಳಲು ಯೋಚಿಸಿದೆ” ಎಂದು X … Continued

ಕರ್ನಾಟಕದ ಮತ್ತೊಬ್ಬ ಶಿಲ್ಪಿ ಗಣೇಶ್ ಭಟ್ ಕೆತ್ತನೆಯ 3ನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗ…

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲು ಸ್ಪರ್ಧೆಯಲ್ಲಿದ್ದ ಮೂರನೇ ರಾಮಲಲ್ಲಾ (Ram Lalla) ವಿಗ್ರಹದ ಫೋಟೋ ಕೂಡ ಬಿಡುಗಡೆಯಾಗಿದೆ. ಶಿಲ್ಪಿ ಗಣೇಶ್ ಭಟ್ (Ganesh Bhatt) ಅವರು ಕಪ್ಪು ಕಲ್ಲಿನಿಂದ ಈ ವಿಗ್ರಹ ಕೆತ್ತಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಈಗ ಒಂದು ರಾಮಲಲ್ಲಾ ವಿಗ್ರಹವು ಪ್ರತಿಷ್ಠಾಪನೆಯಾಗಿದ್ದರೆ, ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿಯ ಗಣೇಶ … Continued

ಉದ್ಘಾಟನೆಯಾದ 2ನೇ ದಿನವೇ ಅಯೋಧ್ಯೆ ರಾಮ ಮಂದಿರದೊಳಕ್ಕೆ ಮಂಗ(ಹುನುಮಂತ)ನ ಪ್ರವೇಶ….

ಅಯೋಧ್ಯೆ: ಭಗವಾನ್‌ ರಾಮ ಇರುವಲ್ಲಿ ಹನುಮಂತ ಇದ್ದೇ ಇರುತ್ತಾನೆ ಎನ್ನುವುದು ಬಲವಾದ ನಂಬಿಕೆ. ಈ ನಂಬಿಕೆಗೆ ಕಾಕತಾಳೀಯವಾದ ಘಟನೆ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿದೆ. ಮಂದಿರ ಉದ್ಘಾಟನೆಯಾದ ಮಾರನೇ ದಿನ ಮಂಗವೊಂದು ಮಂದಿರದ ಗರ್ಭಗುಡಿ ಪ್ರವೇಶಿಸಿ, ರಾಮನನ್ನು ಕಣ್ತುಂಬಿಕೊಂಡ ಘಟನೆ ನಡೆದಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಾಮಾಜಿಕ ಜಾಲತಾಣ … Continued

ವೀಡಿಯೊ…| ನಾವು ಅಯೋಧ್ಯೆಯಲ್ಲಿ ಏನು ನೋಡಿದ್ದೇವೆ…”: ರಾಮ ಮಂದಿರ ಕಾರ್ಯಕ್ರಮದ ಮಿಂಚು ನೋಟ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸೋಮವಾರ ಉದ್ಘಾಟನೆ ಮಾಡಿದ ಕುರಿತಾದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಮತ್ತು “ಮುಂದಿನ ವರ್ಷಗಳಲ್ಲಿ ಇದು ನಮ್ಮ ನೆನಪಿನಲ್ಲಿ ಉಳಿಯುತ್ತದೆ” ಎಂದು ಹೇಳಿದ್ದಾರೆ. ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿಯ ಛತ್ರಿಯನ್ನು ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ … Continued

ವೀಡಿಯೊ….| ರಾಮಲೀಲಾ ನಾಟಕದಲ್ಲಿ ʼಹನುಮಂತʼನ ಪಾತ್ರಧಾರಿ ವೇದಿಕೆಯಲ್ಲೇ ಕುಸಿದುಬಿದ್ದು ಸಾವು

ಹರಿಯಾಣದ ಭಿವಾನಿಯಲ್ಲಿ ಸೋಮವಾರ ‘ರಾಮಲೀಲಾ’ ನಾಟಕದಲ್ಲಿ ಹನುಮಂತನ ಪಾತ್ರವನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಕುದಿಬಿದ್ದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹರೀಶ ಮೆಹ್ತಾ ಎಂದು ಗುರುತಿಸಲಾದ ಹುನುಮಂತನ ಪಾತ್ರಧಾರಿ ತನ್ನ ಪ್ರದರ್ಶನದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಿವಾನಿಯ ಜವಾಹರ ಚೌಕ್ ಪ್ರದೇಶದಲ್ಲಿ ಭಗವಾನ್ ರಾಮನ ಗೌರವಾರ್ಥ “ರಾಜ ತಿಲಕ” ಎಂಬ ಕಾರ್ಯಕ್ರಮದಲ್ಲಿ ಈ ಘಟನೆ … Continued

ವೀಡಿಯೊ…| ನಾನು ನಾಸ್ತಿಕನಲ್ಲ-ಆಸ್ತಿಕ ; ʼಜೈ ಶ್ರೀರಾಮʼ ಘೋಷಣೆ ಕೂಗಿದ ಸಿದ್ದರಾಮಯ್ಯ

ಬೆಂಗಳೂರು: ನಾನು ನಾಸ್ತಿಕನಲ್ಲ, ನಾನು ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳಿವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾರೆ, ಗುಡಿ ಕಟ್ಟುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜೈ ಶ್ರೀರಾಮ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎಂದು ಹೇಳಿದ ಅವರು, ಜೈ ಶ್ರೀರಾಮ … Continued

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಲಾಲ ಕೃಷ್ಣ ಅಡ್ವಾಣಿ ಪಾಲ್ಗೊಳ್ಳುತ್ತಿಲ್ಲ…

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ತೀವ್ರ ಚಳಿಯ ಕಾರಣ ಇಂದು, ಸೋಮವಾರ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. 96ರ ಹರೆಯದ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್‌ಪಿಯ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕಕುಮಾರ … Continued

ವೀಡಿಯೊ…| ಅಯೋಧ್ಯೆಯಲ್ಲಿ ಭಗವಾನ್ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ಸಮಾರಂಭವನ್ನು ಮರಳಿನಲ್ಲಿ ಅದ್ಭುತವಾಗಿ ಚಿತ್ರಿಸಿದ ಕಲಾವಿದ | ವೀಕ್ಷಿಸಿ

ಸೋಮವಾರ ಭವ್ಯವಾದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠಾ’ (ಪ್ರತಿಷ್ಠಾಪನೆ) ಸಮಾರಂಭವನ್ನು ಅದ್ಭುತವಾಗಿ ಚಿತ್ರಿಸುವ ಮರಳು ಅನಿಮೇಷನ್ ಅನ್ನು ಒಡಿಶಾ ಮೂಲದ ಕಲಾವಿದರೊಬ್ಬರು ಹಂಚಿಕೊಂಡಿದ್ದಾರೆ. ಆರು ನಿಮಿಷಗಳ ವೀಡಿಯೊದಲ್ಲಿ ಮರಳು ಕಲಾವಿದ ಮಾನಸ್ ಸಾಹೂ ಎಂಬವರು ಬ್ರಷ್‌ನ ಬದಲಿಗೆ ಕ್ಯಾನ್ವಾಸ್ ಮತ್ತು ಮರಳಿನ ಮೇಲೆ ತನ್ನ ಕೈಗಳನ್ನು ಬಳಸಿ ಚಿತ್ರಿಸುವುದನ್ನು ತೋರಿಸುತ್ತದೆ. ಕಲಾವಿದನು ರಾಮನ … Continued