ಅಯೋಧ್ಯೆಯಿಂದ ಕಾಶಿಗೆ ʼರಾಮಜ್ಯೋತಿʼ ತಂದು ಮೆರವಣಿಗೆ ಮಾಡಲಿರುವ ಮುಸ್ಲಿಂ ಮಹಿಳೆಯರು…!

ಲಕ್ನೋ:  ಕಾಶಿ (ವಾರಾಣಸಿ)ಯ  ಇಬ್ಬರು ಮುಸ್ಲಿಂ ಮಹಿಳೆಯರಾದ ನಜ್ನೀನ್ ಅನ್ಸಾರಿ ಮತ್ತು ನಜ್ಮಾ ಪರ್ವಿನ್ ಅವರು ಅಯೋಧ್ಯೆ ರಾಂಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಮುಂಚಿತವಾಗಿ ಮಹತ್ವದ ಪ್ರಯಾಣ ಪ್ರಾರಂಭಿಸಲಿದ್ದಾರೆ. ರಾಮ ಜ್ಯೋತಿ ತಂದು ಅದನ್ನು ಕಾಶಿಯ  ಮುಸ್ಲಿಂ ಪ್ರದೇಶಗಳಲ್ಲಿ ಮೆರವಣಿಗೆ ಮಾಡಿ ರಾಮ ಜ್ಯೋತಿ ಎಲ್ಲೆಡೆ ದರ್ಶನ ಮಾಡಿಸಲು ಮುಂದಾಗಿದ್ದಾರೆ. ಭಗವಾನ್ ರಾಮನು ತಮ್ಮ ಪೂರ್ವಜ … Continued