ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರಾಣ ಪ್ರತಿಷ್ಠಾಪನೆ : 11 ದಿನಗಳ ವ್ರತ ಆರಂಭಿಸಿದ ಪ್ರಧಾನಿ ಮೋದಿ
ನವದೆಹಲಿ : ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಇಂದಿನಿಂದ (ಜನವರಿ 12) 11 ದಿನಗಳ ವ್ರತ ಕೈಗೊಳ್ಳುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶುಕ್ರವಾರ ಪ್ರಕಟಿಸಿದ ಆಡಿಯೋ ಸಂದೇಶದಲ್ಲಿ ಮೋದಿ, ಅವರು ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಉಪಸ್ಥಿತರಿರುವ ಸೌಭಾಗ್ಯ ನನಗೆ ಸಿಕ್ಕಿದೆ. ಇದರಿಂದ ನಾನು … Continued