ಅಯೋಧ್ಯ ರಾಮ ದೇಗುಲದ ದೇಣಿಗೆ ಅಭಿಯಾನ: ಸಂಗ್ರಹ 2500 ಕೋಟಿ ರೂ.ದಾಟುವ ಸಾಧ್ಯತೆ

ಲಕ್ನೋ: ಜನವರಿ 15 ರಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಪ್ರಾರಂಭವಾದ ವಿಶ್ವದ ಅತಿದೊಡ್ಡ ನಿಧಿ ಸಂಗ್ರಹ ಡ್ರೈವ್ ಎಂದು ಹೆಸರಿಸಲ್ಪಟ್ಟ 44 ದಿನಗಳ ಸಮರ್ಪಣ ನಿಧಿ ಅಭಿಯಾನದಲ್ಲಿ ಇದುವರೆಗೆ 1900 ಕೋಟಿ ರೂ. ಗಳನ್ನು ಶ್ರೀರಾಮ್ ಲಲ್ಲಾ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡಲಾಗಿದೆ ಎಂದು ಶ್ರೀ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ … Continued

ಅಯೋಧ್ಯ ರಾಮಂದಿರ ಕಾಮಗಾರಿ ವೀಕ್ಷಣೆಗೆ ಅವಕಾಶವಿಲ್ಲ

ಅಯೋಧ್ಯ: ಸುರಕ್ಷತಾ ಕಾರಣಗಳಿಗಾಗಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯವನ್ನು ವೀಕ್ಷಿಸಲು ರಾಮ ಭಕ್ತರಿಗೆ ಅವಕಾಶ ನೀಡುವುದಿಲ್ಲ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ದೊಡ್ಡ ಕ್ರೇನ್‌ಗಳು ಹಾಗೂ ದೊಡ್ಡ ಕಲ್ಲು ಪುಡಿ ಮಾಡುವ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ … Continued

ಅಯೋಧ್ಯಾ ಮಸೀದಿ ಮಾಲೀಕತ್ವದ ವಿಚಾರ: ಇಬ್ಬರು ಸಹೋದರಿಯರು ಕೋರ್ಟಿಗೆ

ಲಕ್ನೋ: ರಾಮ ಜನಮಭೂಮಿ-ಬಾಬ್ರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಂತೆ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ಅಯೋಧ್ಯೆಯ ಬೇರೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕಾಗಿ ಮಂಜೂರು ಮಾಡಿದ ಐದು ಎಕರೆ ಜಮೀನಿನ ಮಾಲೀಕತ್ವದ ವಿಚಾರದಲ್ಲಿ ದೆಹಲಿ ಮೂಲದ ಇಬ್ಬರು ಸಹೋದರಿಯರು ಬುಧವಾರ ಅಲಹಾಬಾದ್ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ಮುಂದೆ ಸಲ್ಲಿಸಿದ್ದ … Continued