ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ್ರೆ ಅಯೋಧ್ಯೆ ರಾಮಮಂದಿರ ಶುದ್ಧೀಕರಿಸ್ತೇವೆ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕನ ಹೇಳಿಕೆ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ಭಾರತ ಬಣ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಶುದ್ಧೀಕರಿಸಲಾಗುತ್ತದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಶುಕ್ರವಾರ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಕುರಿತು ಮಾತನಾಡಿದ ನಾನಾ ಪಟೋಲೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೇರಿದರೆ, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಶುದ್ಧೀಕರಿಸಲಾಗುತ್ತದೆ. ಅಲ್ಲಿರುವುದು … Continued

ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

ರಾಯ್ಪುರ: ಕಾಂಗ್ರೆಸ್ಸಿನ ಛತ್ತೀಸ್‌ಗಢದ ರಾಜ್ಯ ಘಟಕದಲ್ಲಿ ತನಗೆ ಮೌಖಿಕ ನಿಂದನೆ, ಅವಮಾನ ಮತ್ತು ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆಲವು ದಿನಗಳ ನಂತರ, ಕಾಂಗ್ರೆಸ್ ನಾಯಕಿ ಹಾಗೂ ರಾಷ್ಟ್ರೀಯ ಮಾಧ್ಯಮ ಸಂಯೋಜಕಿ ರಾಧಿಕಾ ಖೇರಾ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು … Continued

ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಅಯೋಧ್ಯಾ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಜನವರಿಯಲ್ಲಿ ಮಂದಿರ ಉದ್ಘಾಟನೆಯ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ಎರಡು ದಿನಗಳ ಮೊದಲು ದೂರದರ್ಶನದಲ್ಲಿ ಪ್ರಸಾರವಾದ ಸಮಾರಂಭದಲ್ಲಿ, ಪ್ರಧಾನಿ ಮೋದಿ ಅವರು ರಾಮಲಲ್ಲಾ ವಿಗ್ರಹಕ್ಕೆ ಸಾಷ್ಟಾಂಗ ನಮಸ್ಕಾರ ಮಾಡುತ್ತಿರುವುದು ಕಂಡುಬಂದಿದೆ. … Continued

ವೀಡಿಯೊ..| ಅಯೋಧ್ಯೆಯಲ್ಲಿ ರಾಮನವಮಿ ದಿನ ಬಾಲರಾಮನ ಹಣೆಗೆ ʼಸೂರ್ಯ ರಶ್ಮಿಯ ತಿಲಕ ʼ ; ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತ ಸಾಗರ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ನಡೆಯುತ್ತಿರುವ ಮೊದಲ ರಾಮನವಮಿ ಆಚರಣೆ ಸಂಭ್ರಮದಿಂದ ನಡೆಯುತ್ತಿದೆ. ಬಾಲರಾಮ (ರಾಮ ಲಲ್ಲಾ)ನ ದರ್ಶನಕ್ಕಾಗಿ ಲಕ್ಷಾಂತರ ಜನರು ಆಗಮಿಸಿದ್ದಾರೆ. ಇದೇ ವೇಳೆ ಸೂರ್ಯ ರಶ್ಮಿ ಬಾಲರಾಮನ ಹಣೆಗೆ ಸ್ಪರ್ಶಿಸುವ ʼಸೂರ್ಯ ತಿಲಕʼದ ವಿಸ್ಮಯಕಾರಿ ದೃಶ್ಯವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ದೇವಾಲಯದ ಟ್ರಸ್ಟ್‌ನಿಂದ ನಿಯೋಜಿಸಲ್ಪಟ್ಟ ಪ್ರಮುಖ ಸರ್ಕಾರಿ ಸಂಸ್ಥೆಯ ವಿಜ್ಞಾನಿಗಳು … Continued

ಸಾರ್ವಜನಿಕರ ಖರೀದಿಗಾಗಿ ಅಯೋಧ್ಯಾ ರಾಮಲಲ್ಲಾ ಬೆಳ್ಳಿ ನಾಣ್ಯ ಬಿಡುಗಡೆ ಮಾಡಿದ ಮೋದಿ ಸರ್ಕಾರ

ಈ ವರ್ಷದ ಆರಂಭದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ಭಗವಾನ್‌ ರಾಮ ಲಲ್ಲಾ ಮೂರ್ತಿಯ ಐತಿಹಾಸಿಕ ಪ್ರಾಣ ಪ್ರತಿಷ್ಠಾ ಸಮಾರಂಭದ ಗೌರವಾರ್ಥವಾಗಿ, ಭಾರತ ಸರ್ಕಾರವು ಸೀಮಿತ ಆವೃತ್ತಿಯ 50 ಗ್ರಾಂ ತೂಕದ ಸ್ಮರಣಿಕೆ ಬೆಳ್ಳಿಯ ನಾಣ್ಯವನ್ನು ಸಾರ್ವಜನಿಕ ಮಾರಾಟಕ್ಕೆ ಪರಿಚಯಿಸಿದೆ ಎಂದು ವರದಿಯಾಗಿದೆ. ಫೆಬ್ರವರಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ಸ್ಮರಣಾರ್ಥ ನಾಣ್ಯಗಳನ್ನು ಅನಾವರಣಗೊಳಿಸಿದ ನಂತರ … Continued

ರಾಮನವಮಿಗೂ ಮುನ್ನ ಅಯೋಧ್ಯೆ ರಾಮಮಂದಿರಕ್ಕೆ 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ ಸಮರ್ಪಿಸಿದ ನಿವೃತ್ತ ಐಎಎಸ್‌ ಅಧಿಕಾರಿ..

ರಾಮನವಮಿಗೆ ಕೆಲ ದಿನಗಳ ಮುಂಚೆ ಅಯೋಧ್ಯೆಯ ರಾಮಮಂದಿರಕ್ಕೆ ಚಿನ್ನದ ರಾಮಚರಿತಮಾನಸವನ್ನು ಸಮರ್ಪಿಸಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ನಂತರ ಇದು ಮೊದಲ ರಾಮನವಮಿ ಆಚರಣೆಯಾಗಿದೆ. ಈ ಶುಭ ಸಂದರ್ಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್ ಅವರು ಬಾಲ ರಾಮನಿಗೆ ಸುವರ್ಣ ರಾಮಾಯಣವನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಿನ್ನದಲ್ಲಿ ಸ್ಕ್ರಿಪ್ಟ್ ಮಾಡಲಾದ ರಾಮಚರಿತಮಾನಸವನ್ನು ಮಾಜಿ ಐಎಎಸ್ ಅಧಿಕಾರಿ … Continued

ಅಯೋಧ್ಯೆಗೆ ಬರುವ ಯಾತ್ರಿಕರಿಗೆ ಉಚಿತ ಚಿಕಿತ್ಸೆ ನೀಡಲು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : ಅಪೋಲೋ ಹಾಸ್ಪಿಟಲ್ಸ್ ಘೋಷಣೆ

ಅಯೋಧ್ಯೆ : ಅಪೋಲೋ ಹಾಸ್ಪಿಟಲ್ಸ್ ಗ್ರೂಪ್ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಯಾತ್ರಾಸ್ಥಳದಲ್ಲಿ ಅತ್ಯಾಧುನಿಕ ಮಲ್ಟಿ-ಸ್ಪೆಷಾಲಿಟಿ ತುರ್ತು ವೈದ್ಯಕೀಯ ಕೇಂದ್ರ ಪ್ರಾರಂಭಿಸುವುದಾಗಿ ಘೋಷಿಸಿದೆ. ಕೇಂದ್ರದ ಸುಧಾರಿತ ಸೇವೆಗಳ ಕುರಿತು ಮಾತನಾಡಿದ ಅಪೋಲೋ ಹಾಸ್ಪಿಟಲ್ಸ್ ಗ್ರೂಪ್ ಅಧ್ಯಕ್ಷ ಡಾ. ಪ್ರತಾಪ್ ಸಿ.ರೆಡ್ಡಿ ಈ ಮಲ್ಟಿ-ಸ್ಪೆಷಾಲಿಟಿ ತುರ್ತು ವೈದ್ಯಕೀಯ ಕೇಂದ್ರ(multi-specialty emergency medical centre)ದಲ್ಲಿ ಉತ್ತಮವಾದ ವಿಸ್ತೃತ ವೈದ್ಯಕೀಯ ಸೇವೆಗಳು … Continued

ಚಿನ್ನಾಭರಣ ನಗದು ಸೇರಿ ಒಂದೇ ತಿಂಗಳಲ್ಲಿ ಅಯೋಧ್ಯೆ ರಾಮಮಂದಿರಕ್ಕೆ ಬಂದ ದೇಣಿಗೆ ಹಣವೆಷ್ಟು ಗೊತ್ತಾ..?

ಅಯೋಧ್ಯೆ : ನೂತನವಾಗಿ ನಿರ್ಮಿಸಲಾದ ಅಯೋಧ್ಯೆ ರಾಮಮಂದಿರದಲ್ಲಿ ಜನವರಿ 22 ರಂದು ಪ್ರಾಣ ಪ್ರತಿಷ್ಠೆ ಸಮಾರಂಭ ನಡೆದಾಗಿನಿಂದ ಒಂದು ತಿಂಗಳಲ್ಲಿ ಸಾಕಷ್ಟು ದೇಣಿಗೆ ಹರಿದು ಬಂದಿದೆ. ಇದರಲ್ಲಿ ಸುಮಾರು 25 ಕೋಟಿ ಮೌಲ್ಯದ 25 ಕೆಜಿ ಚಿನ್ನ ಮತ್ತು ಬೆಳ್ಳಿ ಆಭರಣಗಳು ಸೇರಿವೆ. ಈ ಮಾಹಿತಿಯನ್ನು ರಾಮಮಂದಿರ ಟ್ರಸ್ಟ್ ಅಧಿಕಾರಿಗಳು ಹಂಚಿಕೊಂಡಿದ್ದಾರೆ. ರಾಮಮಂದಿರ ಟ್ರಸ್ಟ್‌ನ ಉಸ್ತುವಾರಿ … Continued

ಅಯೋಧ್ಯೆ ರಾಮ ಮಂದಿರ: ಕ್ಯೂ ನಿರ್ವಹಣೆಗಾಗಿ ಟ್ರಸ್ಟ್ ಟಿಟಿಡಿಯಿಂದ ನೆರವು ಕೋರಿದ ರಾಮಮಂದಿರ ಟ್ರಸ್ಟ್

ಅಯೋಧ್ಯೆ : ಅಯೋಧ್ಯೆಗೆ ಭೇಟಿ ನೀಡುವ ಶ್ರೀರಾಮ ಭಕ್ತರಿಗೆ ಸುರಕ್ಷಿತ ಮಾರ್ಗ ಮತ್ತು ಸಂಚಾರ ಕಲ್ಪಿಸಲು ಒಂದು ಪ್ರಮುಖ ಹೆಜ್ಜೆಯಾಗಿ ಅಯೋಧ್ಯೆ ರಾಮಮಂದಿರ ಟ್ರಸ್ಟ್ ಈಗ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಅನ್ನು ಸಂಪರ್ಕಿಸಿದೆ. ಭಕ್ತರ ದಟ್ಟಣೆ ತಪ್ಪಿಸಲು ಸುವ್ಯವಸ್ಥೆ, ಸರತಿ ಸಾಲು ನಿರ್ವಹಣಾ ವ್ಯವಸ್ಥೆ ಇತ್ಯಾದಿಗಳ ಕುರಿತು ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ಪ್ರತಿನಿಧಿಗಳಿಗೆ ಟಿಟಿಡಿ … Continued

ಅಯೋಧ್ಯೆ ರಾಮ ಮಂದಿರದ ಮಂಡಲಾರಾಧನೆ ಪೂಜೆಗೆ ಮುಧೋಳ ಅರ್ಚಕ ಆಯ್ಕೆ

ಬಾಗಲಕೋಟೆ: ಅಯೋಧ್ಯೆ ರಾಮ ಮಂದಿರದ ಮಂಡಲಾರಾಧನೆ ಪೂಜೆಗೆ ಜಿಲ್ಲೆಯ ಮುಧೋಳ (Mudhol) ಮೂಲದ ಅರ್ಚಕ ಗುರುನಾಥ ಜೋಶಿ ಅವರು ಆಯ್ಕೆಯಾಗಿದ್ದಾರೆ. ಅರ್ಚಕ ಗುರುನಾಥ ಜೋಶಿ ಅವರು ಮುರಗೋಡ ಚಿದಂಬರ ವೇದ ಸಂಸ್ಕೃತ ಪಾಠಶಾಲೆಯಲ್ಲಿ ಶುಕ್ಲ ಯಜುರ್ವೇದ ಅಧ್ಯಯನ‌ ಮಾಡಿರುವ ಅವರು, ಮೂಲತಃ ಮುಧೋಳ ತಾಲೂಕಿನ ಮಾಚಕನೂರು ನಿವಾಸಿ. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಗುರುನಾಥ … Continued