ಅಯೋಧ್ಯೆಯಲ್ಲಿ ಭಗವಾನ್‌ ರಾಮ್ ವಿವಿ ಸ್ಥಾಪನೆಗೆ ಉತ್ತರ ಪ್ರದೇಶ ಸರ್ಕಾರ ಚಿಂತನೆ

ಅಯೋಧ್ಯೆಯಲ್ಲಿ ಭಗವಾನ್ ರಾಮ್ ಹೆಸರಿನ ವಿಶ್ವವಿದ್ಯಾಲ ಸ್ಥಾಪಿಸಲು ಉತ್ತರ ಪ್ರದೇಶ ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಪ್ರಸ್ತಾವಿತ ವಾರ್ಸಿಟಿ ಅಧ್ಯಯನಗಳು ಮತ್ತು ನಂಬಿಕೆ, ಧರ್ಮಗ್ರಂಥಗಳು ಮತ್ತು ಭಗವಾನ್ ರಾಮನಿಗೆ ಸಂಬಂಧಿಸಿದ ಧಾರ್ಮಿಕ ಸಂಗತಿಗಳ ಬಗ್ಗೆ ಇದು ಸಂಶೋಧನೆ ನಡೆಸಲಿದ. ಉನ್ನತ ಶಿಕ್ಷಣ ಖಾತೆಯನ್ನೂ ಹೊಂದಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಡಾ.ದಿನೇಶ್ ಶರ್ಮಾ, ವಿಶ್ವವಿದ್ಯಾಲಯವು ಭಗವಾನ್ ರಾಮನ … Continued

ರಾಜ್ಯ ಬಜೆಟ್‌: ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ೧೦ ಕೋಟಿ ರೂ.

ಬೆಂಗಳೂರು: ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ  ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್‌ ಸೋಮವಾರ ಮಂಡಿಸಿದಾಗ ಈ ಘೋಷಣೆ ಮಾಡಿದರು. ‘ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ,’ ಎಂದು … Continued

ಅಯೋಧ್ಯೆಯಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಹೊರ ರಾಷ್ಟ್ರಗಳಿಗೆ ಅವಕಾಶ

ಲಖನೌ: ಅಯೋಧ್ಯೆ ಅಂತಾರಾಷ್ಟ್ರೀಯ ಧಾರ್ಮಿಕ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಕೋರಿದ್ದ ಸುಮಾರು ೧೨ ಹೊರ ರಾಷ್ಟ್ರಗಳಿಗೆ ಯೋಗಿ ಆದಿತ್ಯ ನಾಥ್ ಸರ್ಕಾರ ಅವಕಾಶ ನೀಡಿದೆ. ಭಗವಾನ್ ಶ್ರೀರಾಮನ ಜನ್ಮ ಸ್ಥಳವಾದ ಅಯೋಧ್ಯೆಯಲ್ಲಿ ತಮ್ಮ ಅತಿಥಿ ಗೃಹ ನಿರ್ಮಿಸಿಕೊಳ್ಳಲು ಮಾರಿಷಿಯಸ್‌, ಕೆನಡಾ, ನೇಪಾಳ, ಶ್ರೀಲಂಕಾ,ಫಿಜಿ, ಕೀನ್ಯಾ, ಇಂಡೋನೇಷ್ಯಾ, ಕೊರಿಯಾ, ಮಲೇಷ್ಯಾ, ಟ್ರಿನಿಡಿಯಾ, … Continued

ಅಯೋಧ್ಯಾ ರಾಮಮಂದಿರ ಸಂಕೀರ್ಣ ವಿಸ್ತರಣೆಗೆ ಹೆಚ್ಚುವರಿ ಭೂಮಿ ಖರೀದಿ

ಅಯೋಧ್ಯೆ(ಉತ್ತರ ಪ್ರದೇಶ): ಪೂರ್ವ ಯೋಜನೆಯಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ದೇವಾಲಯ ಸಂಕೀರ್ಣ ವಿಸ್ತರಿಸುವ ಕಾರ್ಯ ಆರಂಭವಾಗಿದೆ. ಇದರ ಅಂಗವಾಇಗಿ ಪ್ರಥಮ ಹೆಜ್ಜೆಯಾಗಿ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ರಾಮಜನ್ಮಭೂಮಿ ಪಕ್ಕದಲ್ಲಿರುವ 7,285 ಚದರ ಅಡಿಯಷ್ಟು ಭೂಮಿ ಖರೀದಿ ಮಾಡಿದೆ. ರಾಮಮಂದಿರ ದೇವಾಲಯ ಸಂಕೀರ್ಣವನ್ನು 70 ಎಕರೆ ಪ್ರದೇಶದಿಂದ 107 ಎಕರೆ ಪ್ರದೇಶಕ್ಕೆ ವಿಸ್ತರಿಸಬೇಕೆಂಬ ಯೋಜನೆಗೆ … Continued

ಅಯೋಧ್ಯ ರಾಮ ದೇಗುಲದ ದೇಣಿಗೆ ಅಭಿಯಾನ: ಸಂಗ್ರಹ 2500 ಕೋಟಿ ರೂ.ದಾಟುವ ಸಾಧ್ಯತೆ

ಲಕ್ನೋ: ಜನವರಿ 15 ರಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಪ್ರಾರಂಭವಾದ ವಿಶ್ವದ ಅತಿದೊಡ್ಡ ನಿಧಿ ಸಂಗ್ರಹ ಡ್ರೈವ್ ಎಂದು ಹೆಸರಿಸಲ್ಪಟ್ಟ 44 ದಿನಗಳ ಸಮರ್ಪಣ ನಿಧಿ ಅಭಿಯಾನದಲ್ಲಿ ಇದುವರೆಗೆ 1900 ಕೋಟಿ ರೂ. ಗಳನ್ನು ಶ್ರೀರಾಮ್ ಲಲ್ಲಾ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡಲಾಗಿದೆ ಎಂದು ಶ್ರೀ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ … Continued

ಅಯೋಧ್ಯ ರಾಮಂದಿರ ಕಾಮಗಾರಿ ವೀಕ್ಷಣೆಗೆ ಅವಕಾಶವಿಲ್ಲ

ಅಯೋಧ್ಯ: ಸುರಕ್ಷತಾ ಕಾರಣಗಳಿಗಾಗಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯವನ್ನು ವೀಕ್ಷಿಸಲು ರಾಮ ಭಕ್ತರಿಗೆ ಅವಕಾಶ ನೀಡುವುದಿಲ್ಲ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ದೊಡ್ಡ ಕ್ರೇನ್‌ಗಳು ಹಾಗೂ ದೊಡ್ಡ ಕಲ್ಲು ಪುಡಿ ಮಾಡುವ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ … Continued

ಅಯೋಧ್ಯಾ ಮಸೀದಿ ಮಾಲೀಕತ್ವದ ವಿಚಾರ: ಇಬ್ಬರು ಸಹೋದರಿಯರು ಕೋರ್ಟಿಗೆ

ಲಕ್ನೋ: ರಾಮ ಜನಮಭೂಮಿ-ಬಾಬ್ರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಂತೆ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ಅಯೋಧ್ಯೆಯ ಬೇರೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕಾಗಿ ಮಂಜೂರು ಮಾಡಿದ ಐದು ಎಕರೆ ಜಮೀನಿನ ಮಾಲೀಕತ್ವದ ವಿಚಾರದಲ್ಲಿ ದೆಹಲಿ ಮೂಲದ ಇಬ್ಬರು ಸಹೋದರಿಯರು ಬುಧವಾರ ಅಲಹಾಬಾದ್ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ಮುಂದೆ ಸಲ್ಲಿಸಿದ್ದ … Continued