ಶಿರಸಿ : ಆಯುರ್ವೇದ ವೈದ್ಯನ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು ; ಚಿನ್ನದ ಆಸೆಗೆ ಪರಿಚಯಸ್ಥನಿಂದಲೇ ಕೊಲೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ(sirsi) ಕೆ.ಹೆಚ್.ಬಿ ಕಾಲೋನಿಯಲ್ಲಿ ಮದುವೆ ಸಿದ್ಧತೆಯಲ್ಲಿದ್ದ ವೈದ್ಯರನ್ನು ಹತ್ಯೆ ಮಾಡಿದ ಆರೋಪಿಯನ್ನು ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಬಂಗಾರದ ಸಮೇತ ಬಂಧಿಸಿದ್ದಾರೆ. ಡಾ. ರಮೇಶ್ ಕಲಗುಟಕರ (51) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮಂಜುನಾಥ ಪಿ.ಎಲ್‌. (70) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. … Continued

ಶಿರಸಿ : ಆಯುರ್ವೇದ ವೈದ್ಯನ ಕೊಲೆ

ಶಿರಸಿ:  ಆಯುರ್ವೇದ  ವೈದ್ಯರೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ. ಕಾಲೋನಿಯ ಮನೆಯೊಂದರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಾಲಿ ಶಿರಸಿ ನಗರದ ಕೆ.ಎಚ್.ಬಿ ಕಾಲೋನಿ ನಿವಾಸಿಯಾಗಿರುವ ರಮೇಶ ಕಲಘುಟಕರ್ (51) ಕೊಲೆಯಾದ ಆಯುರ್ವೇದ ವೈದ್ಯ ಎಂದುಗುರುತಿಸಲಾಗಿದೆ. ಶನಿವಾರ … Continued

ಡಾಕ್ಟರ್ ಡೆತ್‌ ! ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ…!!

ನವದೆಹಲಿ: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ … Continued