ಶಿರಸಿ: ಖ್ಯಾತ ಆಯುರ್ವೇದ ವೈದ್ಯ ಡಾ.ಸಾಂಬಮೂರ್ತಿ ನಿಧನ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಹೆಸರಾಂತ ಆಯುರ್ವೇದ ವೈದ್ಯರಾಗಿದ್ದ ಹಾಗೂ ಶಿರಸಿಯ ಸಮೀಕ್ಷಾ ಆಯುರ್ವೇದ ಚಿಕಿತ್ಸಾಲಯದ ಸಂಸ್ಥಾಪಕರಾಗಿದ್ದ ಡಾ.ಸಾಂಬಮೂರ್ತಿ ಗಾಯತ್ರಿ (57) ಇಂದು, ಸೋಮವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು, ಪ್ರಖ್ಯಾತ ಆಯುರ್ವೇದ ತಜ್ಞೆ ಪತ್ನಿ ಡಾ.ಸಾವಿತ್ರಿ, ಪುತ್ರ ಸಂಯಮ ಹಾಗೂ ಪುತ್ರಿ ಸಂಜ್ಞಾ ಅವರನ್ನು ಅಗಲಿದ್ದಾರೆ. ಮೂಲತಃ ಗೋಕರ್ಣದವರಾದ ಡಾ.ಸಾಂಬಮೂರ್ತಿಯವರು ಗುರು ಶಿಷ್ಯ ಪರಂಪರೆಯಡಿ ತಮ್ಮ … Continued