ಕರ್ನಾಟಕದಲ್ಲಿ 1 ರಿಂದ 8 ತರಗತಿ ಆರಂಭ:ಪಾಲಕರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

ಬೆಂಗಳೂರು:ಕರ್ನಾಟಕದಲ್ಲಿ 1ರಿಂದ 8 ತರಗತಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಅಂಕಿ-ಅಂಶಗಳ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಇದೇ ಸಮಯದಲ್ಲಿ ಶಾಲೆಗಳನ್ನು ತೆರೆಯುವ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹ ಮಾಡುವಂತೆ ಬಿಇಒಗಳಿಗೆ ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ. ಬೆಂಗಳೂರಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಸ್ಟ್‌ ೨೩ರಿಂದ ರಾಜ್ಯದಲ್ಲಿ ೯ ರಿಂದ … Continued

ಸೆಪ್ಟೆಂಬರ್‌ನಿಂದ 1ರಿಂದ 8ನೇ ತರಗತಿ ಆರಂಭಿಸಲು ಚಿಂತನೆ: ಶಿಕ್ಷಣ ಸಚಿವ ನಾಗೇಶ್‌

ಬೆಂಗಳೂರು: 1 ರಿಂದ 8ನೇ ತರಗತಿಗಳನ್ನು ಸೆಪ್ಟಂಬರ್‌ನಿಂದ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ. ಇದೇ 23ರಿಂದ 9ರಿಂದ 12ನೇ ತರಗತಿಗಳು ಆರಂಭವಾಗಲಿದ್ದು, ಆನಂತರ ಇದನ್ನು ಆಧರಿಸಿ ಪರಿಸ್ಥಿತಿ ನೋಡಿಕೊಂಡು 1-8ನೇ ತರಗತಿ ಆರಂಭಿಸಬೇಕು ಎಂದು ಚಿಂತನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಆಗಸ್ಟ್‌ 23 ರಿಂದ ಆರಂಭವಾಗುವ ಭೌತಿಕ ತರಗತಿಗಳಿಗೆ … Continued

ಕಲ್ಯಾಣ ಕರ್ನಾಟಕದ ಶಿಕ್ಷಕರ ಕೊರತೆ ನೀಗಿಸಲು ಬದ್ಧ, ನೇಮಕಾತಿಗೆ ಅಧಿವೇಶನದಲ್ಲಿ ಪ್ರಸ್ತಾವನೆ ಮಂಡನೆ: ನೂತನ ಶಿಕ್ಷಣ ಸಚಿವ ನಾಗೇಶ

ಯಾದಗಿರಿ : ಕಲ್ಯಾಣ ಕರ್ನಾಟಕದ ಶಿಕ್ಷಕರ ಕೊರತೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ಅವರು ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಅವರು, ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ  ಶನಿವಾರ   ಸುದ್ದಿಗಾರರ ಜೊತೆಗೆ ಮಾತನಾಡಿ, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಶಿಕ್ಷಕರ ಕೊರತೆ … Continued