ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ನಾಯಕರಾಗಿ ಬಿ.ಕೆ.ಹರಿಪ್ರಸಾದ ನೇಮಕ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ನೂತನವಾಗಿ ವಿಧಾನ ಪರಿಷತ್ ನಾಯಕ, ಮುಖ್ಯ ಸಚೇತಕ ಮತ್ತು ವಿಧಾನ ಪರಿಷತ್ ಉಪ ನಾಯಕರನ್ನು ನೇಮಿಸಲಾಗಿದೆ. ಈಗ ಬಿ.ಕೆ.ಹರಿಪ್ರಸಾದ ಅವರನ್ನು ಕಾಂಗ್ರೆಸ್ಸಿನ ವಿಧಾನ ಪರಿಷತ್ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಅವರು, ವಿಧಾನ … Continued