ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ಕೆ. ಹರಿಪ್ರಸಾದ ಒತ್ತಾಯ

ಬೆಂಗಳೂರು : ಬಿಹಾರದಲ್ಲಿ ನಡೆಸಿದ ಜಾತಿಗಣತಿ ಮಾದರಿಯಲ್ಲಿ ಕರ್ನಾಟಕದಲ್ಲೂ ರಾಜ್ಯ ಸರ್ಕಾರ ನಡೆಸಿದ್ದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ಕರ್ನಾಟಕವು 2017 ರಲ್ಲಿ ರಾಜ್ಯವು ನಡೆಸಿದ ಜಾತಿ ಗಣತಿಯ ವರದಿ ಬಿಡುಗಡೆ ಮಾಡುವಂತೆ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ … Continued

ಭೈರಪ್ಪ ಶ್ರೀರಾಮನ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ತಿರಿ, ಅದೇ ಭಗವಾನ್‌ ಮಾತಾಡಿದ್ರೆ ಮುಖಕ್ಕೆ ಮಸಿ ಹಚ್ತಿರಿ, ಈ ಧೋರಣೆ ಯಾಕೆ?

ಬೆಂಗಳೂರು: ರಾಮ, ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ನೀವು ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಅವರ ಮುಖಕ್ಕೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಸೋಮವಾರ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಸಾಹಿತಿ ಎಸ್.ಎಲ್ ಭೈರಪ್ಪ ಅವರು ರಾಮ ದೇವರಲ್ಲ, ಕೇವಲ … Continued