ಉತ್ತರ ಕನ್ನಡ ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಬಿ.ಎನ್. ವಾಸರೆಗೆ ಭರ್ಜರಿ ಜಯ

ಅಂಕೋಲಾ: ಕನ್ನಡ ಸಾಹಿತ್ಯ ಪರಿಷತ್ತಿನಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪತ್ರಕರ್ತ, ಸಾಹಿತಿ ಬಿ.ಎನ್. ವಾಸರೆ ಅವರು ಭಾರೀ ಮತಗಳಿಂದ ಜಯಗಳಿಸಿದ್ದಾರೆ . ಜಿಲ್ಲೆಯಲ್ಲಿ ಚಲಾವಣೆಗೊಂಡ 2789 ಮತಗಳಲ್ಲಿ ಬಿ.ಎನ್. ವಾಸರೆ ಅವರು 2168 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿಗಳಿಗಿಂತ ಅತ್ಯಂತ ಹೆಚ್ಚಿನ ಅಂತರಗಳಿಂದ ಜಯಸಾಧಿಸಿದ್ದಾರೆ. ಇತರ ಸ್ಪರ್ಧಿಗಳಾದ ವೇಣುಗೋಪಾಲ್ ಮುದ್ಗಣಿ 346, … Continued