ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನ ವಶಕ್ಕೆ ಪಡೆದ ಇ.ಡಿ.

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ ಎಂಬವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಪಿಎ ಹರೀಶನನ್ನು ಬುಧವಾರ ವಶಕ್ಕೆ ಶಾಂತಿನಗರದ ಇ.ಡಿ. ಕಚೇರಿಗೆ ಕರೆತಂದಿದ್ದಾರೆ ಎಂದು … Continued