ಸಾಲ ಮರುಪಾವತಿ ವಿಫಲ: ಬಿ.ಆರ್‌.ಶೆಟ್ಟಿ ಆಸ್ತಿ ಮುಟ್ಟುಗೋಲಿಗೆ ಲಂಡನ್‌ ನ್ಯಾಯಾಲಯ ಆದೇಶ

ದುಬೈ: ದುಬೈನ ಬ್ಯಾಂಕ್‌ಗಳಿಂದ ಪಡೆದ ಸಾಲ ಮಾರುಪಾವತಿ ಮಾಡಲು ವಿಫಲವಾಗಿರುವ, ಕರ್ನಾಟಕ ಮೂಲಕ ದುಬೈ ಉದ್ಯಮಿ ಬಿ.ಆರ್ ಶೆಟ್ಟಿಯವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಎಂದು ಲಂಡನ್‌ ನ್ಯಾಯಾಲಯ ಆದೇಶಿಸಿದೆ. ದುಬೈನ ದೊಡ್ಡ ಆರೋಗ್ಯ ಸೇವಾ ಕಂಪನಿಯಾಗಿರುವ ಎನ್‌ಎಂಸಿ ಹೆಲ್ತ್‌ ಕೇರ್‌ನ ಮಾಲೀಕರಾಗಿದ್ದ ಬಿ.ಆರ್‌ ಶೆಟ್ಟಿ, ಸಂಸ್ಥಾಪಕ ಖಲೀಫಾ ಅಲ್‌ ಮುಹೈರಿ ಹಾಗೂ ಸಯೀದ್ ಅಲ್‌ ಖುಬೈಸಿ, … Continued