ಬಿ ರಿಪೋರ್ಟ್ ಹಾಕಿ ಅನ್ಯಾಯ ಮಾಡಿದರು…ನನ್ನ ಗಂಡನ ಸಾವಿಗೆ ನ್ಯಾಯ ಸಿಕ್ಕಿಲ್ಲ: ಸಂತೋಷ ಪಾಟೀಲ ಪತ್ನಿ ಅಳಲು
ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಉಡುಪಿ ಪೊಲೀಸರು ಜನಪತ್ರಿನಿಧಿಗಳ ನ್ಯಾಯಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಈ ಬಗ್ಗೆ ಸಂತೋಷ ಪಾಟೀಲ ಅವರ ಪತ್ನಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ಮುಚ್ಚಿ ಹಾಕಲು ಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ. ನನ್ನ ಗಂಡ ಸಂತೋಷ ಪಾಟೀಲ ಸಾವಿಗೆ ನ್ಯಾಯ ಸಿಕ್ಕಿಲ್ಲ. ತನಿಖೆ ಮೇಲೆ ಪ್ರಭಾವ ಬೀರಿದ್ದಾರೆ. ಪೊಲೀಸರು … Continued