ಗಡಿನಾಡ ಚೇತನ ರಾಜ್ಯ ಪ್ರಶಸ್ತಿಗೆ ಸಾಹಿತಿ-ರಂಗಕರ್ಮಿ ಬೆಳಗಾವಿಯ ಪ್ರೊ.ಬಿ.ಎಸ್.ಗವಿಮಠ ಸೇರಿ ಮೂವರು ಆಯ್ಕೆ

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ವರ್ಷ ನೀಡುವ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗೆ ಕೇರಳದ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರು ಆಯ್ಕೆಯಾಗಿದ್ದಾರೆ. ನಾಡು, ನುಡಿ, ಸಾಹಿತ್ಯ ಹಾಗೂ ಕನ್ನಡ ಭಾಷೆಗಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಹಾಗೂ ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳ ಸಂಘ- ಸಂಸ್ಥೆಗಳು, ಮಹನೀಯರಿಗೆ ಈ ಪ್ರಶಸ್ತಿ … Continued