ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಮತ್ತು ಇತರೆ ಮೂವರ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಹಾಜರಾಗುವಂತೆ ನೀಡಿದ್ದ ನ್ಯಾಯಾಲಯವು ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಾಗೂ ಮುಂದಿನ ವಿಚಾರಣೆವರೆಗೆ ವಿಚಾರಣಾಧೀನ ನ್ಯಾಯಾಲಯ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಹೀಗಾಗಿ ಸದ್ಯಕ್ಕೆ ಯಡಿಯೂರಪ್ಪ ನಿರಾಳರಾದಂತಾಗಿದೆ. ಯಡಿಯೂರಪ್ಪ ಅವರ ಅರ್ಜಿಯ … Continued

ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಜೈಲಿಗೆ ಹೇಳಿಕೆ: ಹೈಕೋರ್ಟ್‌ನಲ್ಲಿ ಹಿರಿಯ ವಕೀಲ ನಾಗೇಶ ಆಕ್ಷೇಪ

ಬೆಂಗಳೂರು : “ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜೈಲಿಗೆ ಹೋಗುತ್ತಾರೆ ಎಂದು ಆಡಳಿತಾರೂಢ ಕಾಂಗ್ರೆಸ್‌ನ ಸಚಿವರು, ಶಾಸಕರು ದಿನ ಬೆಳಗಾದರೆ ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಅವರೇ ಬಂದು ವಾದಿಸಲಿ” ಎಂದು ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್‌ನಲ್ಲಿ ಶುಕ್ರವಾರ ಮೌಖಿಕವಾಗಿ ಹೇಳಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಜಾಮೀನು ಕೋರಿ ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ … Continued

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಕೋರ್ಟ್‌ ಹಾಜರಿಗೆ ವಿನಾಯಿತಿ ನೀಡಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ವಿಚಾರಣಾ ನ್ಯಾಯಾಲಯವು ಜುಲೈ 15ಕ್ಕೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ. ಜುಲೈ 6ರಂದು ವಿಚಾರಣಾಧೀನ ನ್ಯಾಯಾಲಯವು ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಖುದ್ದು ಹಾಜರಾಗಬೇಕು ಎಂದು ಆದೇಶಿಸಿತ್ತು. ಬೆಂಗಳೂರಿನ ಸದಾಶಿವನಗರ … Continued

ಪೋಕ್ಸೋ ಪ್ರಕರಣ: ಎಫ್‌ಐಆರ್ ರದ್ದು ಕೋರಿರುವ ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ನಂತರ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು. ಈ ಪ್ರಕರಣದಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮತ್ತು ಪ್ರಕರಣ ರದ್ದು ಕೋರಿ … Continued

ಪೋಕ್ಸೊ ಪ್ರಕರಣ : ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು ಗುರುವಾರ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಸುಮಾರು 700 ಪುಟಗಳ ಆರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಿಗೆ ಸಂಬಂಧಿಸಿದಂತೆ ಮಾತ್ರ ಆರೋಪ ಪಟ್ಟಿ ಸಲ್ಲಿಕೆ … Continued

ನೀತಿ ಸಂಹಿತೆ ಉಲ್ಲಂಘನೆ : ಬಿ.ವೈ.ರಾಘವೇಂದ್ರ ವಿರುದ್ಧ ದೂರು ದಾಖಲು

ಚಿತ್ರದುರ್ಗ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರ್ಮಿಕ ಸ್ಥಳವಾದ ಭೋವಿ ಗುರುಪೀಠವನ್ನು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಅನುಮತಿ ಪಡೆಯದೆ ಸಭೆ ನಡೆಸಿ ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಸಂಸದ ಬಿ.ವೈ.ರಾಘವೇಂದ್ರ ಅವರು … Continued