ದೇವಸ್ಥಾನದ ತೀರ್ಥ ಕುಡಿಯಬೇಡಿ, ಕಿಲುಬು ಇರುತ್ತದೆ : ಬಿ.ಟಿ. ಲಲಿತಾ ನಾಯಕ್‌

ಗದಗ: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ಶುದ್ಧವಾಗಿ ಕೈ ತೊಳೆದಿರುವುದಿಲ್ಲ. ಅದರಲ್ಲಿ ಕಿಲುಬು ಇರುತ್ತದೆ,ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ … Continued