ಲಲಿತಾ ನಾಯಕಗೆ ಬೆದರಿಕೆ ಪತ್ರ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದೇವೆ: ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವರಾದ ಬಿ. ಟಿ. ಲಲಿತಾ ನಾಯಕ್ ಸೇರಿದಂತೆ ಕೆಲವರಿಗೆ ಬೆದರಿಕೆ ಪತ್ರ ಬರೆದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆ ಬೆದರಿಕೆ ಪತ್ರ ಬರೆದವರ ವಿರುದ್ಧ ಕಠಿಣ ಕ್ರಮ‌ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಸಂಬಂಧ ಲಲಿತಾ … Continued