ಬಿಜೆಪಿ ಹೈಕಮಾಂಡ್ ನೊಟೀಸಿಗೆ ಉತ್ತರ ನೀಡಿದ ಯತ್ನಾಳ

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕೇಂದ್ರ ಚುನಾವಣಾ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅದಕ್ಕೆ 9 ಪುಟಗಳ ಸುದೀರ್ಘ ಉತ್ತರ ನೀಡಿದ್ದಾರೆ. ಶೋಕಾಸ್ ನೋಟಿಸ್ ಗೆ 72 ಗಂಟೆಯೊಳಗೆ ಉತ್ತರ ನೀಡುವಂತೆ ಯತ್ನಾಳ ಅವರಿಗೆ ಕೇಂದ್ರ ಚುನಾವಣಾ ಶಿಸ್ತು ಸಮಿತಿ ಸೂಚಿಸಿದ್ದ ಹಿನ್ನೆಲೆಯಲ್ಲಿ … Continued

ಬಿಜೆಪಿ ಹೈಕಮಾಂಡ್‌ ಬುಲಾವ್ ; ದಿಢೀರ್‌ ದೆಹಲಿಗೆ ತೆರಳಿದ ವಿಜಯೇಂದ್ರ

ಬೆಂಗಳೂರು : ಕದೆಹಲಿ ಚುನಾವಣೆ ಮುಗಿಯುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್‌ ಬುಲಾವ್ ನೀಡಿದೆ. ಭಾನುವಾರ ಸಂಜೆ ಬಿ. ವೈ. ವಿಜಯೇಂದ್ರ ದಿಢೀರ್ ಆಗಿ ದೆಹಲಿ ವಿಮಾನವೇರಿದ್ದಾರೆ. ದೆಹಲಿಗೆ ಬರುವಂತೆ ಹೈಕಮಾಂಡ್‌ನಿಂದ ಫೋನ್‌ ಕರೆ ಬಂದ ನಂತರ ದಾವಣಗೆರೆಗೆ ಹೋಗುತ್ತಿದ್ದ ಬಿ. ವೈ. ವಿಜಯೇಂದ್ರ ಅವರಿಗೆ ನೆಲಮಂಗಲದಿಂದ ಬೆಂಗಳೂರಿಗೆ … Continued

ಬೆಳಗಾವಿ ಬಳಿಯ ರೆಸಾರ್ಟ್‌ನಲ್ಲಿ ಬಿಜೆಪಿ ಅತೃಪ್ತ ನಾಯಕರ ಸಭೆ…!

ಬೆಳಗಾವಿ: ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದ ಬಳಿಯ ರೆಸಾರ್ಟ್‌ನಲ್ಲಿ ಬಿಜೆಪಿ ಅತೃಪ್ತ ನಾಯಕರು ಭಾನುವಾರ ಸಭೆ ನಡೆಸಿದರು. ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಸಂಸದರಾದ ಜಿ.ಎಂ.ಸಿದ್ಧೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಪ್ರತಾಪ ಸಿಂಹ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ಮತ್ತಿತರರು ಪಾಲ್ಗೊಂಡಿದ್ದರು. ಆದರೆ, ಮುಡಾ ಹಗರಣ ವಿರೋಧಿಸಿ ಬಿಜೆಪಿ … Continued

ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಬೆಂಗಳೂರು : ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , .ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಬೆಂಗಳೂರಿನ … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯಲು ಕ್ಯಾಬಿನೆಟ್ ತೀರ್ಮಾನ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ರದ್ದು ಮಾಡುವ ಪ್ರಸ್ತಾವೆನೆಗೆ ರಾಜ್ಯ ಸಚಿವ ಸಂಪುಟದ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿ ನವೆಂಬರ್‌ ೨೫ರಂದು ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು … Continued

ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುತ್ತೇವೆ: ಅಧೀಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು ಹಲವಾರು  ನಾಯಕರ ಗೈರು ಹಾಜರಿಯೊಂದಿಗೆ ಬಿಜೆಪಿಯ ನೂತನ ರಾಜಾಧ್ಯಾಕ್ಷರಾಗಿ ಯಡಿಯೂರಪ್ಪ ಅವರ ಮಗ ಬಿ.ವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಅವರಿಗೆ ನಿರ್ಗಮಿತ ಅಧ್ಯಕ್ಷ ನಳಿನಕುಮಾರ ಕಟೀಲು ಅವರು ಅಧಿಕಾರ ಹಸ್ತಾಂತರಿಸಿದರು.  ಬಿವೈ ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸುವ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಈಶ್ವರಪ್ಪ, ಗೋವಿಂದ ಕಾರಜೋಳ, ಮಾಜಿ ಕೇಂದ್ರ … Continued

ನ.15ಕ್ಕೆ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಪದಗ್ರಹಣ

ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ (BY Vijayendra) ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 15ರ ಬೆಳಗ್ಗೆ 10 ಗಂಟೆಗೆ ನಗರದ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ನಂತರ ಬುಧವಾರ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ ಪದಗ್ರಹಣ ಸಮಾವೇಶ ನಡೆಯಲಿದೆ. ಇದಾದ ಮರುದಿನವೇ ನವೆಂಬರ್ 16ರಂದು ವಿಜಯೇಂದ್ರ … Continued

ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ

ಬೆಂಗಳೂರು: ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಕುರಿತಾದ ಚರ್ಚೆಗೆ ತೆರೆ ಬಿಜೆಪಿ ತೆರೆ ಎಳೆದಿದೆ. ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಬಿಜೆಪಿಯು ರಾಜ್ಯಾಧ್ಯಕ್ಷ … Continued