ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ಗಳ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಾಬಾ ರಾಮದೇವ್

ನವದೆಹಲಿ: ವಿವಿಧ ರಾಜ್ಯಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿಚಾರಣೆಯನ್ನು ತಡೆಹಿಡಿಯಬೇಕೆಂದು ಯೋಗ ಗುರು ಬಾಬಾ ರಾಮದೇವ್ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಪಾಟ್ನಾ ಮತ್ತು ರಾಯ್ಪುರಗಳಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿರುವ ಎಫ್‌ಐಆರ್‌ಗಳ ವಿಚಾರಣೆಯನ್ನು ತಡೆಹಿಡಿಯಲು ಬಾಬಾ ರಾಮ್‌ದೇವ್ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ ಮತ್ತು ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿದ್ದಾರೆ. ಕೋವಿಡ್ -19 ಚಿಕಿತ್ಸೆಗಾಗಿ … Continued