ಮಾಜಿ ಸಚಿವ ಬಾಬಾ ಸಿದ್ದಿಕಿ ಸಾವಿನ ಬಗ್ಗೆ ತಿಳಿದುಕೊಳ್ಳಲು ಆಸ್ಪತ್ರೆ ಹೊರಗೆ 30 ನಿಮಿಷ ಕಾದಿದ್ದ ಹತ್ಯೆಯ ಪ್ರಮುಖ ಆರೋಪಿ…!
ಮುಂಬೈ: ಮಾಜಿ ಸಚಿವ ಮತ್ತು ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಾಹಿತಿ ಹೊರಬಿದ್ದಿದೆ. ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ ಗೌತಮ ಎಂಬಾತ ಸಿದ್ದಿಕಿ ಅವರ ಮೇಲೆ ಗುಂಡು ಹಾರಿಸಿದ ನಂತರ ಅವರನ್ನು ಕರೆದೊಯ್ಯಲಾದ ಲೀಲಾವತಿ ಆಸ್ಪತ್ರೆಯ ಹೊರಗೆ ನಿಂತು ಸಿದ್ದಿಕಿ ಸಾವಿಗೀಡಾಗಿದ್ದಾರೆಯೇ ಅಥವಾ ಬದುಕುಳಿದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು … Continued