1528ರಿಂದ 2024ರ ರಾಮಮಂದಿರ ಉದ್ಘಾಟನೆವರೆಗೆ : 500 ವರ್ಷಗಳ ಕಾಯುವಿಕೆ, ಶತಮಾನದ ಕಾನೂನು ಸಂಘರ್ಷಗಳು ; ರಾಮಜನ್ಮಭೂಮಿ ಹೋರಾಟ ಸಾಗಿಬಂದ ಹಾದಿ…

ನವದೆಹಲಿ : ಅಯೋಧ್ಯೆಯಲ್ಲಿ ಸುಮಾರು 400 ಕಂಬಗಳು, 44 ಬಾಗಿಲುಗಳುಳ್ಳ ನೂತನ ರಾಮಂದಿರದ ನೂತನ ರಾಮನ ವಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಾಣ ಪ್ರತಿಷ್ಠೆ ಮಾಡಿದರು. ನೂರಾರು ಧಾರ್ಮಿಕ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಸೆಲೆಬ್ರಿಟಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಅಯೋಧ್ಯಾ ನಗರದಲ್ಲಿ ನಡೆದ ಸಮಾರಂಭಕ್ಕೆ ದೇಶವು ಸಾಕ್ಷಿಯಾಯಿತು. ಅಯೋಧ್ಯೆಯಲ್ಲಿ ಈ ನೂತನ ರಾಮಮಂದಿರ ನಿರ್ಮಾಣ ಆಗುವ … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಬಳಿಕ ತನ್ನ 30 ವರ್ಷಗಳ ʼಮೌನವ್ರತʼ ಮುಕ್ತಾಯಗೊಳಿಸ್ತಾರಂತೆ 85 ವರ್ಷದ ಈ ಮಹಿಳೆ…!

ಧನ್ಬಾದ್ (ಜಾರ್ಖಂಡ್): ಜನವರಿ 22 ರಂದು ಅಯೋಧ್ಯೆಯಲ್ಲಿ ಭಗವಾನ್‌ ಶ್ರೀರಾಮನ ಮಂದಿರದ ಉದ್ಘಾಟನೆಯೊಂದಿಗೆ ತನ್ನ ಕನಸು ನನಸಾದ ನಂತರ ಜಾರ್ಖಂಡ್‌ನ 85 ವರ್ಷದ ಮಹಿಳೆಯೊಬ್ಬರು ತಮ್ಮ ೩೧ ವರ್ಷಗಳ ‘ಮೌನ ವ್ರತ’ವನ್ನು ಕೊನೆಗೊಳಿಸಲಿದ್ದಾರೆ…! 1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನವೇ ಸರಸ್ವತಿ ದೇವಿ ತಮ್ಮ ʼಮೌನವ್ರತʼದ ಪ್ರತಿಜ್ಞೆ ಆರಂಭಿಸಿದ್ದು, ರಾಮಮಂದಿರ ಉದ್ಘಾಟನೆ ವೇಳೆಯೇ ಅದನ್ನು ಮುರಿಯುವುದಾಗಿ … Continued

ಬಾಬ್ರಿ ಮಸೀದಿ ಪರ ಪ್ರಮುಖ ದಾವೆದಾರ ಇಕ್ಬಾಲ್ ಅನ್ಸಾರಿಗೂ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರರಾಗಿದ್ದ ಇಕ್ಬಾಲ್ ಅನ್ಸಾರಿ ಅವರನ್ನೂ ಆಹ್ವಾನಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರಿಗೆ ಆಹ್ವಾನ ನೀಡಲಾಗಿದೆ. ಇಕ್ಬಾಲ್ ಅನ್ಸಾರಿ ಅವರು ಬಾಬರಿ ಮಸೀದಿಯ ಪ್ರಮುಖ … Continued

ʼಬಾಬರಿʼ ಕುರಿತು ಸಚಿವರ ಸಲಹೆಗೆ ವಿರುದ್ಧವಾಗಿ ಬಿಜೆಪಿಯ ವಿಜಯರಾಜೇ ಸಿಂಧಿಯಾ ನೀಡಿದ್ದ ಭರವಸೆಯನ್ನೇ ನರಸಿಂಹ ರಾವ್‌ ನಂಬಿದರು ..’: ಶರದ್ ಪವಾರ್ ಹೇಳಿಕೆ

ನವದೆಹಲಿ: 1992ರಲ್ಲಿ ರಾಮ ಜನ್ಮಭೂಮಿ ಆಂದೋಲನದ ತೀವ್ರತೆ ಹೆಚ್ಚುತ್ತಿರುವಾಗ ಬಿಜೆಪಿ ನಾಯಕ ವಿಜಯ ರಾಜೇ ಸಿಂಧಿಯಾ ಅವರು ಅಂದಿನ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೆ ಬಾಬರಿ ಮಸೀದಿಗೆ ಏನೂ ಆಗುವುದಿಲ್ಲ ಎಂದು ಭರವಸೆ ನೀಡಿದ್ದರು ಮತ್ತು ನರಸಿಂಹ ರಾವ್‌ ಅವರು ತಮ್ಮ ಮಂತ್ರಿಗಳ ಸಲಹೆಗೆ ವಿರುದ್ಧವಾಗಿ ವಿಜಯ ರಾಜೇ ಸಿಂಧಿಯಾ ಅವರನ್ನು ನಂಬಿದ್ದರು ಎಂದು ಎನ್‌ಸಿಪಿ … Continued