ಕಾಂಗ್ರೆಸ್‌ ಸೇರಿದ ಬಾಬುರಾವ್ ಚಿಂಚನಸೂರು

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿ ವಿಧಾನ ಪರಿಷತ್‌ ಸ್ಥಾನಕ್ಕೆ ಎರಡು ದಿನಗಳ ಹಿಂದೆ ರಾಜೀನಾಮೆ ನೀಡಿದ್ದ ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿದ್ದು, ಇಂದು, ಬುಧವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಸಮ್ಮುಖದಲ್ಲಿ ಬಾಬುರಾವ್ ಚಿಂಚನಸೂರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಾಬುರಾವ್ ಚಿಂಚನಸೂರ್’ ಗುರುಮಿಠಕಲ್ ಕ್ಷೇತ್ರದ ಚುನಾವಣಾ … Continued