ಹೈದರಾಬಾದ್ ಮಳೆ: ಗೋಡೆ ಕುಸಿದು 7 ಕಾರ್ಮಿಕರು ಸಾವು
ಹೈದರಾಬಾದ್: ಮೇ 7 ರ ಮಂಗಳವಾರ ರಾತ್ರಿ ಹೈದರಾಬಾದ್ ಮಹಾನಗರದ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ತಡೆಗೋಡೆ ಕುಸಿದು ಏಳು ಕಾರ್ಮಿಕರು ಸಾವಿಗೀಡಾದ ದಾರುಣ ಘಟನೆ ನಡೆದಿದೆ. ತೀವ್ರ ಬಿಸಿಲಿನ ನಂತರ ಹೈದರಾಬಾದ್ನಲ್ಲಿ ಭಾರೀ ಮಳೆಯಾಗಿದೆ. ಮೃತ ಕಾರ್ಮಿಕರು ಒಡಿಶಾ ಮತ್ತು ಛತ್ತೀಸ್ಗಢ ರಾಜ್ಯದವರಾಗಿದ್ದು, ಉದ್ಯೋಗಕ್ಕಾಗಿ ಹೈದರಾಬಾದ್ಗೆ ವಲಸೆ ಬಂದಿದ್ದಾರೆ. ಬಾಚುಪಲ್ಲಿಯ ರೇಣುಕಾ ಕಾಲೋನಿಯಲ್ಲಿ ಅನುಮತಿಯೊಂದಿಗೆ … Continued