ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್‌

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮುಂದಿನ ಉತ್ತರಾಧಿಕಾರಿ ಆಯ್ಕೆ ಹಾಗೂ ಸಂಪುಟ ರಚನೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿದ್ದ ವಿಶೇಷ ವಿಮಾನವು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿ ಬದಲು ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಗುರುವಾರ ಈ ಕುರಿತು ಅಧಿಕೃತ ಮಾಹಿತಿ ನೀಡಿರುವ … Continued