ಬಡಾಲ ಅಂಕಲಗಿ ದುರಂತ :ಮೃತರ ಕುಟುಂಬಕ್ಕೆ 35 ಲಕ್ಷ ರೂ. ಚೆಕ್ ವಿತರಿಸಿದ ಸಚಿವ ಕಾರಜೋಳ

ಬೆಳಗಾವಿ :ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದು ಒಂದೇ ಕುಟುಂಬದ 7 ಜನರು ಮೃತಪಟ್ಟಿರುವ ಬಡಾಲ ಅಂಕಲಗಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗುರುವಾರ(ಅ.7) ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮನೆಯ ಗೋಡೆ ಕುಸಿದು ಏಳು ಜನರು ಪ್ರಾಣ ಕಳೆದುಕೊಂಡಿರುವುದು ಬಹಳ ನೋವಿನ ಸಂಗತಿ. ನಾವು ಸರ್ಕಾರದಿಂದ ಪರಿಹಾರ ಕೊಡಬಹುದು; … Continued

ಬಡಾಲ ಅಂಕಲಗಿ: ಮನೆ ಕುಸಿದು ಒಂದೇ ಕುಟುಂಬದ ಏಳು ಜನರು ಸಾವು

ಬೆಳಗಾವಿ : ಧಾರಾಕಾರ ಮಳೆಗೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದ ಪರಿಣಾಮ ಒಟ್ಟು ಏಳು ಜನ ಮೃತಪಟ್ಟ ಘಟನೆ ನಡೆದ ಬಗ್ಗೆ ಬುಧವಾರ ವರದಿಯಾಗಿದೆ, ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಸ್ಥಳೀಯ ಖನಗಾವಿ ಕುಟುಂಬದ 7 ಜನರು  ಮೃತಪಟ್ಟಿದ್ದಾರೆ. ಮನೆಯೊಳಗೆ ಸಿಲುಕಿದ ಇನ್ನಿಬ್ಬರನ್ನು ಸುರಕ್ಷಿತವಾಗಿ ಹೊರ ತಂದು ಆಸ್ಪತ್ರೆಗೆ … Continued