ಬಾದಲ್ ಮೇಲೆ ದಾಳಿ: ಕಾಂಗ್ರೆಸ್ ಶಾಸಕ ಸೇರಿ ೬೦ ಜನರ ಮೇಲೆ ಎಫ್ಐಆರ್
ಶಿರೋಮಣಿ ಅಕಾಲಿ ದಳ (ಎಸ್ಎಡಿ) ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರ ಬೆಂಗಾವಲು ಕಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ರಮಿಂದರ್ ಸಿಂಗ್ ಅವ್ಲಾ, ಅವರ ಪುತ್ರ ಮತ್ತು ಹೆಸರಿಸದ ಇತರ 60 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಮತ್ತು ಎಸ್ಎಡಿ ಪಕ್ಷದ ಕಾರ್ಯಕರ್ತರ ನಡುವೆ ದೊಡ್ಡ ಘರ್ಷಣೆಗಳು ಸಂಭವಿಸಿದ ಕೆಲವೇ ಗಂಟೆಗಳ … Continued