ಈಗ ನಾನ ಇಲಿಯಾಗಿದ್ದೇನೆ..:ಬದಾಮಿಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ವೇದಿಕೆಯಲ್ಲೇ ಅಸಮಾಧಾನ ವ್ಯಕ್ತಪಡಿಸಿದ ಚಿಮ್ಮನಕಟ್ಟಿ..!
ಬಾಗಲಕೋಟೆ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಸ್ವಕ್ಷೇತ್ರ ಬದಾಮಿಯಲ್ಲಿ ಪ್ರಚಾರ ನಡೆಸಿದರು. ನಗರದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತವಾಯಿತು. ಸಿದ್ದರಾಮಯ್ಯಗಾಗಿ ಕ್ಷೇತ್ರ ಬಿಟ್ಟು ಕೊಟ್ಟ ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಮಾತಿನಿಂದ ಇಡೀ ಸಭೆ ಗೊಂದಲಕ್ಕೀಡಾಯಿತು. ವಸಿದ್ದರಾಮಯ್ಯ ಅವರು ವರುಣಾ … Continued