ಉತ್ತರಾಖಂಡ ಹಿಮಪಾತ: 4 ಕಾರ್ಮಿಕರು ಸಾವು, ಐವರು ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (BRO) ಶಿಬಿರ ಬಳಿ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾರೆ. 5 ಜನರು ನಾಪತ್ತೆಯಾಗಿದ್ದು, ಅವರಿಗಾಗಿ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ. ಶುಕ್ರವಾರ ಬೆಳಗ್ಗೆ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ 55 ಗಡಿ ರಸ್ತೆ ಸಂಸ್ಥೆ … Continued

ವೀಡಿಯೊ…| ಭಾರಿ ಭೂಕುಸಿತ-ಕುಸಿದ ಬೃಹತ್ ಪರ್ವತದ ಒಂದು ಭಾಗ : ಆಗಸದೆತ್ತರಕ್ಕೆ ಧೂಳಿನ ಮೋಡ ; ಬದರಿನಾಥ ಹೆದ್ದಾರಿ ಬಂದ್

ಡೆಹ್ರಾಡೂನ್‌: ಈ ವರ್ಷ ಮುಂಗಾರು ಮಳೆ ಉತ್ತರ ಭಾರತಕ್ಕೆ ಕಾಲಿಡುತ್ತಿದ್ದಂತೆ ಹಿಮಾಲಯದ ಉತ್ತರಾಖಂಡ ರಾಜ್ಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಭಾರೀ ಮಳೆಯಿಂದಾಗಿ ರಾಜ್ಯದ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯ ಪಾತಾಳಗಂಗಾ ಲಾಂಗ್ಸಿ ಸುರಂಗದ ಬಳಿ ಭಾರಿ ಭೂಕುಸಿತ ಉಂಟಾಗಿದ್ದು, ಬುಧವಾರ ರಸ್ತೆಯನ್ನು ನಿರ್ಬಂಧಿಸಲಾಗಿದೆ. ಭೂಕುಸಿತದಿಂದ ಭಾರಿ ಪ್ರಮಾಣದ ಧೂಳು ಆವರಿಸಿದ್ದರಿಂದ ಗೋಚರತೆಗೆ ಕೆಲಕಾಲ ಅಡ್ಡಿ … Continued