ಬಾಗಲಕೋಟೆ | ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಬಾಗಲಕೋಟೆ: ಯುಗಾದಿ ಹಬ್ಬದ ದಿನ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರು ನೀರು ಪಾಲಾದ ಘಟನೆ ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಬಾಲಕರನ್ನು ಸೋಮಶೇಖರ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ … Continued

ಜಮಖಂಡಿ: ಶಾಲಾ ವಾರ್ಷಿಕೋತ್ಸವ ಮುಗಿಸಿ ವಾಪಸಾಗುವ ವೇಳೆ ಅಪಘಾತ ; 4 ವಿದ್ಯಾರ್ಥಿಗಳು ಸಾವು

ಬಾಗಲಕೋಟೆ : ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ ಎಂದು ವರದಿಯಾಗಿದೆ. ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ‌. ಎಂಟಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ‌ವಾಗಿದೆ. ಮೃತ ವಿದ್ಯಾರ್ಥಿಗಳನ್ನು ಶ್ವೇತಾ … Continued

ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ : ಕರ್ನಾಟಕದ ಟೆಕ್ಕಿ-ಮಾಜಿ ಪೊಲೀಸ್ ಅಧಿಕಾರಿ ಪುತ್ರನ ಬಂಧನ

ನವದೆಹಲಿ: ಸಂಸತ್ತಿನ ಭಾರೀ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತಿಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಅವರಲ್ಲಿ ಒಬ್ಬನನ್ನು ಕರ್ನಾಟಕದ ಬಾಗಲಕೋಟೆಯ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿಯವರ ಮಗ ಸಾಯಿಕೃಷ್ಣ ಎಂದು ಗುರುತಿಸಲಾಗಿದೆ. ಸಾಯಿಕೃಷ್ಣ, ಡಿಸೆಂಬರ್ 13 ರಂದು ಲೋಕಸಭೆಯ ಸದನಕ್ಕೆ ಒಳನುಗ್ಗಿ ಡಬ್ಬಿಗಳಿಂದ ಹಳದಿ ಅನಿಲವನ್ನು ಬಿಡುಗಡೆ ಮಾಡಿದವರಲ್ಲಿ ಒಬ್ಬನಾದ ಮನೋರಂಜನ ಡಿ. … Continued