ಜಮಖಂಡಿಯಲ್ಲಿ ಘೋರ ದುರಂತ ; ತಾಳಿ ಕಟ್ಟಿದ 15-20 ನಿಮಿಷದಲ್ಲೇ ಮದುಮಗ ಸಾವು…!

ಬಾಗಲಕೋಟೆ : ತಾಳಿ ಕಟ್ಟಿದ 15- 20 ನಿಮಿಷದಲ್ಲಿ ವರ (Groom) ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ … Continued

ಬಾಗಲಕೋಟೆ | ಸಾಲಗಾರರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಓಡಾಟ…!

ಬಾಗಲಕೋಟೆ : ಹಲವರಿಂದ ಲಕ್ಷಾಂತರ ರೂ. ಸಾಲ ಮಾಡಿ ನಂತರ ಸಾಲಗಾರರಿಂದ ತಪ್ಪಿಸಿಕೊಳ್ಳಲು ಹೆಂಡತಿಯ ಬುರ್ಖಾ ಧರಿಸಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಥಳಿಸಲಾಗಿದೆ. ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 47ರಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಬುರ್ಖಾ ಹಾಕಿಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಸಾಲ ನೀಡಿದವರು ಕೊನೆಗೂ ಹಿಡಿದಿದ್ದು ಮನೆಯಿಂದ ಹೊರಗಡೆ‌ ಎಳೆದು ಥಳಿಸಿದ್ದಾರೆ. ಅಹ್ಮದ್ ಜನಮಸಾಗರ್ … Continued

ಇಳಕಲ್ಲ ಹೇರ್ ಡ್ರೈಯರ್‌ ಸ್ಫೋಟ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ; ಬೇರೊಬ್ಬರ ಕೊಲೆಗೆ ರೂಪಿಸಿದ ಸಂಚು : ಪ್ರೇಯಸಿಯ ಕೈ ಛಿದ್ರ…!

ಬಾಗಲಕೋಟೆ : ಜಿಲ್ಲೆಯ ಇಳಕಲ್‌ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಹೇರ್ ಡ್ರೈಯರ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಘಟನೆಗೆ ಕಾರಣವೇನು ಎಂಬುವುದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದು ಮಹಿಳೆಯೊಬ್ಬರನ್ನು ಕೊಲೆ ಮಾಡಲು ನಡೆಸಿದ ರೂಪಿಸಿದ ಸಂಚು ಎಂಬುದು ಗೊತ್ತಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾಹಿತಿ ನೀಡಿದ್ದಾರೆ. ಸಿದ್ದಪ್ಪ ಶೀಲವಂತ ಎಂಬಾತ … Continued

ಇಳಕಲ್ಲ | ಹೇರ್ ಡ್ರೈಯರ್ ಸ್ಫೋಟ ; ಮಹಿಳೆಯ ಎರಡೂ ಹಸ್ತಗಳು ಛಿದ್ರ…!

ಬಾಗಲಕೋಟೆ: ಆಘಾತಕಾರಿ ಘಟನೆಯಲ್ಲಿ ಹೇರ್​ ಡ್ರೈಯರ್​​ ಮೆಷಿನ್​​ ಸ್ಫೋಟಗೊಂಡು ಮಹಿಳೆಯೊಬ್ಬರ ಎರಡು ಕೈಗಳು ಛಿದ್ರಗೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಈ ಘಟನೆ ಇಳಕಲ್ಲ ಪಟ್ಟಣದ ಬಸವನಗರದಲ್ಲಿ ನಡೆದಿದ್ದು, ಗಾಯಗೊಂಡ ಮಹಿಳೆಯನ್ನು ಬಸಮ್ಮ ಯರನಾಳ ಎಂದು ಗುರುತಿಸಲಾಗಿದೆ. ಗಾಯಾಳು ಸದ್ಯ ಆಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಮೃತ ಯೋಧನ … Continued

ಕೊಟ್ಟ ಮಾತಿನಂತೆ ಬಾಗಲಕೋಟೆ ಹುಡುಗಿಗೆ ಪತ್ರ ಬರೆದ ಪ್ರಧಾನಿ ಮೋದಿ

ಬಾಗಲಕೋಟೆ : ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್‌ ಭಾವಚಿತ್ರ ಬಿಡಿಸಿ ಉಡುಗೊರೆ ನೀಡಿದ್ದ ಬಾಗಲಕೋಟೆ  ಯುವತಿ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಅವರು ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಏಪ್ರಿಲ್ 29 ರಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಬಂದಿದ್ದ … Continued

ರಂಭಾಪುರಿ ಶ್ರೀಗಳ ವಿರುದ್ಧ ಪ್ರತಿಭಟನೆ : 59 ಜನರ ವಿರುದ್ಧ ಪ್ರಕರಣ

ಬಾಗಲಕೋಟೆ : ರಂಭಾಪುರಿ ಶ್ರೀಗಳ ಕಾರಿಗೆ ತಡೆ ಒಡ್ಡಿದ ವಿಚಾರದ ಘಟನೆಗೆ ಸಂಬಂಧಿಸಿದಂತೆ ಶ್ರೀಗಳ ಭಕ್ತರು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ. ತಾಲೂಕಿನ ಕಲಾದಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಶನಿವಾರ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಉತ್ಸವಕ್ಕೆ ತೆರಳುತ್ತಿದ್ದ ರಂಭಾಪುರಿ ಶ್ರೀಗಳ ಕಾರಿನತ್ತ ಚಪ್ಪಲಿ ಎಸೆದಿದ್ದಳು. … Continued

ಬಾಗಲಕೋಟೆ: ವ್ಯಕ್ತಿಯ ಹೊಟ್ಟೆಯಲ್ಲಿದ್ದ ಬರೋಬ್ಬರಿ 187 ನಾಣ್ಯಗಳನ್ನು ಹೊರತೆಗೆದ ವೈದ್ಯರು…!

ಬಾಗಲಕೋಟೆ: ವೈದ್ಯರು ವ್ಯಕ್ತಿಯೊಬ್ಬರ ಹೊಟ್ಟೆಯಲ್ಲಿದ್ದ ಬರೋಬ್ಬರಿ 187 ನಾಣ್ಯಗಳನ್ನು ಹೊರತೆಗೆದಿದ್ದಾರೆ…! ವೈದ್ಯರು ಎಂಡೋಸ್ಕೋಪಿ ಮೂಲಕ 187 ನಾಣ್ಯಗಳನ್ನು ಹೊರತೆಗೆದಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಸಂತೆಕೆಲ್ಲೂರು ಗ್ರಾಮದ ದ್ಯಾ‌ಮಪ್ಪ ಹರಿಜನ ಎಂಬ 58 ವರ್ಷದ ವ್ಯಕ್ತಿ ಇಷ್ಟೊಂದು ನಾಣ್ಯಗಳನ್ನು ನುಂಗಿದ್ದರು. ಸದ್ಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ 5 ರೂಪಾಯಿಯ 56 ನಾಣ್ಯ, 2 ರೂಪಾಯಿಯ 51 … Continued

ಘಟಪ್ರಭಾ ಕಾಲುವೆಗೆ ಉರುಳಿಬಿದ್ದ ಕಾರು : ಸ್ಥಳದಲ್ಲೇ ನಾಲ್ವರು ಸಾವು, ಇಬ್ಬರಿಗೆ ಗಂಭೀರ ಗಾಯ

ಬಾಗಲಕೋಟೆ : ಘಟಪ್ರಭಾ ಕಾಲುವೆಗೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ . ಹಲಕಿ ಗ್ರಾಮದ ಬಳಿ ಕಲ್ಲಿಗೆ ಡಿಕ್ಕಿಯಾದ ಕಾರು ಘಟಪ್ರಭಾ ಕಾಲುವೆಗೆ ಪಲ್ಟಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಆರು … Continued