ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಇಂದು (ಮಾರ್ಚ್‌ 19) ಯುಗಾದಿ ಹಬ್ಬದ ದಿನವೇ ಈ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಮತ್ತು ಎಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಗಳಿಗೆ … Continued

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆ ಉದ್ವಿಗ್ನ

ಬಾಗಲಕೋಟೆ : ಶಿವಾಜಿ ಜಯಂತಿ (shivaji jayanthi) ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ (Stone pelting) ನಡೆಸಿರುವ ಘಟನೆ ಬಾಗಲಕೋಟೆಯ (bagalakote ) ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ತೂರಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್​​ ಸಿಬ್ಬಂದಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ. ಘಟನೆ ನಡೆದ ಮರು … Continued

ಮುಧೋಳ | ಭುಗಿಲೆದ್ದ ರೈತರ ಆಕ್ರೋಶ ; ಕಬ್ಬು ತುಂಬಿದ್ದ ಹಲವಾರು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ; ಲೋಡ್‌ ಗಟ್ಟಲೆ ಕಬ್ಬು ಸುಟ್ಟು ಕರಕಲು

ಬಾಗಲಕೋಟೆ: ಪ್ರತಿ ಟನ್​​ ಕಬ್ಬಿಗೆ 3,500 ರೂ.ಗಳನ್ನು ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಹಲವಾರು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರೂ ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದ … Continued

ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್.ವೈ ಮೇಟಿ ನಿಧನ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ (Congres MLA) ಎಚ್.ವೈ ಮೇಟಿ (HY Meti) ಅವರು ಮಂಗಳವಾರ ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎಚ್.ವೈ ಮೇಟಿ ಅವರು ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಗಲೋಕಟೆ ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ … Continued

ಜಮಖಂಡಿಯಲ್ಲಿ ಘೋರ ದುರಂತ ; ತಾಳಿ ಕಟ್ಟಿದ 15-20 ನಿಮಿಷದಲ್ಲೇ ಮದುಮಗ ಸಾವು…!

ಬಾಗಲಕೋಟೆ : ತಾಳಿ ಕಟ್ಟಿದ 15- 20 ನಿಮಿಷದಲ್ಲಿ ವರ (Groom) ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ … Continued

ಬಾಗಲಕೋಟೆ | ಸಾಲಗಾರರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಓಡಾಟ…!

ಬಾಗಲಕೋಟೆ : ಹಲವರಿಂದ ಲಕ್ಷಾಂತರ ರೂ. ಸಾಲ ಮಾಡಿ ನಂತರ ಸಾಲಗಾರರಿಂದ ತಪ್ಪಿಸಿಕೊಳ್ಳಲು ಹೆಂಡತಿಯ ಬುರ್ಖಾ ಧರಿಸಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಥಳಿಸಲಾಗಿದೆ. ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 47ರಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಬುರ್ಖಾ ಹಾಕಿಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಸಾಲ ನೀಡಿದವರು ಕೊನೆಗೂ ಹಿಡಿದಿದ್ದು ಮನೆಯಿಂದ ಹೊರಗಡೆ‌ ಎಳೆದು ಥಳಿಸಿದ್ದಾರೆ. ಅಹ್ಮದ್ ಜನಮಸಾಗರ್ … Continued

ಇಳಕಲ್ಲ ಹೇರ್ ಡ್ರೈಯರ್‌ ಸ್ಫೋಟ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ; ಬೇರೊಬ್ಬರ ಕೊಲೆಗೆ ರೂಪಿಸಿದ ಸಂಚು : ಪ್ರೇಯಸಿಯ ಕೈ ಛಿದ್ರ…!

ಬಾಗಲಕೋಟೆ : ಜಿಲ್ಲೆಯ ಇಳಕಲ್‌ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಹೇರ್ ಡ್ರೈಯರ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಘಟನೆಗೆ ಕಾರಣವೇನು ಎಂಬುವುದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದು ಮಹಿಳೆಯೊಬ್ಬರನ್ನು ಕೊಲೆ ಮಾಡಲು ನಡೆಸಿದ ರೂಪಿಸಿದ ಸಂಚು ಎಂಬುದು ಗೊತ್ತಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾಹಿತಿ ನೀಡಿದ್ದಾರೆ. ಸಿದ್ದಪ್ಪ ಶೀಲವಂತ ಎಂಬಾತ … Continued

ಇಳಕಲ್ಲ | ಹೇರ್ ಡ್ರೈಯರ್ ಸ್ಫೋಟ ; ಮಹಿಳೆಯ ಎರಡೂ ಹಸ್ತಗಳು ಛಿದ್ರ…!

ಬಾಗಲಕೋಟೆ: ಆಘಾತಕಾರಿ ಘಟನೆಯಲ್ಲಿ ಹೇರ್​ ಡ್ರೈಯರ್​​ ಮೆಷಿನ್​​ ಸ್ಫೋಟಗೊಂಡು ಮಹಿಳೆಯೊಬ್ಬರ ಎರಡು ಕೈಗಳು ಛಿದ್ರಗೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಈ ಘಟನೆ ಇಳಕಲ್ಲ ಪಟ್ಟಣದ ಬಸವನಗರದಲ್ಲಿ ನಡೆದಿದ್ದು, ಗಾಯಗೊಂಡ ಮಹಿಳೆಯನ್ನು ಬಸಮ್ಮ ಯರನಾಳ ಎಂದು ಗುರುತಿಸಲಾಗಿದೆ. ಗಾಯಾಳು ಸದ್ಯ ಆಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಮೃತ ಯೋಧನ … Continued

ಕೊಟ್ಟ ಮಾತಿನಂತೆ ಬಾಗಲಕೋಟೆ ಹುಡುಗಿಗೆ ಪತ್ರ ಬರೆದ ಪ್ರಧಾನಿ ಮೋದಿ

ಬಾಗಲಕೋಟೆ : ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್‌ ಭಾವಚಿತ್ರ ಬಿಡಿಸಿ ಉಡುಗೊರೆ ನೀಡಿದ್ದ ಬಾಗಲಕೋಟೆ  ಯುವತಿ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಅವರು ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಏಪ್ರಿಲ್ 29 ರಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಬಂದಿದ್ದ … Continued

ರಂಭಾಪುರಿ ಶ್ರೀಗಳ ವಿರುದ್ಧ ಪ್ರತಿಭಟನೆ : 59 ಜನರ ವಿರುದ್ಧ ಪ್ರಕರಣ

ಬಾಗಲಕೋಟೆ : ರಂಭಾಪುರಿ ಶ್ರೀಗಳ ಕಾರಿಗೆ ತಡೆ ಒಡ್ಡಿದ ವಿಚಾರದ ಘಟನೆಗೆ ಸಂಬಂಧಿಸಿದಂತೆ ಶ್ರೀಗಳ ಭಕ್ತರು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ. ತಾಲೂಕಿನ ಕಲಾದಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಶನಿವಾರ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಉತ್ಸವಕ್ಕೆ ತೆರಳುತ್ತಿದ್ದ ರಂಭಾಪುರಿ ಶ್ರೀಗಳ ಕಾರಿನತ್ತ ಚಪ್ಪಲಿ ಎಸೆದಿದ್ದಳು. … Continued