ಸೋದರಳಿಯನನ್ನೇ ಬಿಎಸ್‌ ಪಿಯಿಂದ ಉಚ್ಚಾಟನೆ ಮಾಡಿದ ಮಾಯಾವತಿ

ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದಾಗಿ ಸೋಮವಾರ ಪ್ರಕಟಿಸಿದ್ದಾರೆ. ಆಕಾಶ ಆನಂದ ಅವರನ್ನು ಅವರು ಹೊಂದಿದ್ದ ಎಲ್ಲಾ ಹುದ್ದೆಗಳಿಂದ ಅವರನ್ನು ತೆಗೆದುಹಾಕಿದ ಒಂದು ದಿನದ ನಂತರ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. “ಪಕ್ಷ ಮತ್ತು ಚಳವಳಿಯ ಹಿತಾಸಕ್ತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಕಾಶ ಆನಂದ ಅವರ … Continued

ಸಮಾಜವಾದಿ ಪಕ್ಷದ ಶಾಸಕನ ಮಗಳ ಜೊತೆ ತನ್ನ ಮಗನ ಮದುವೆ ಮಾಡಿದ್ದಕ್ಕೆ ಪಕ್ಷದ ನಾಯಕನನ್ನೇ ಉಚ್ಚಾಟಿಸಿದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ..!

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕರೊಬ್ಬರ ಪುತ್ರಿಯೊಂದಿಗೆ ತಮ್ಮ ಮಗನ ವಿವಾಹವನ್ನು ಏರ್ಪಡಿಸಿದ ಕಾರಣಕ್ಕೆ ಹಿರಿಯ ನಾಯಕರೊಬ್ಬರನ್ನು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಪಕ್ಷ಼ದಿಂದ ಉಚ್ಚಾಟಿಸಿದ್ದಾರೆ ಎಂದು ವರದಿಯಾಗಿದೆ. ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಹಿರಿಯ ನಾಯಕ ಸುರೇಂದ್ರ ಸಾಗರ ಅವರನ್ನು ವಿಲಕ್ಷಣ ಕ್ರಮದಲ್ಲಿ ಉಚ್ಚಾಟಿಸಿದ್ದಾರೆ. ಸುರೇಂದ್ರ ಸಾಗರ ಅವರ ಪುತ್ರ … Continued