ಮಹಾರಾಷ್ಟ್ರ ಚುನಾವಣೆಗೂ ಮುನ್ನ ಹೊಟೇಲಿನಲ್ಲಿ ಹೈಡ್ರಾಮಾ ; ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ : ಮಾಜಿ ಸಚಿವರಿಂದ ನಿರಾಕರಣೆ

ಮುಂಬೈ : ಬುಧವಾರ (ನವೆಂಬರ್‌ ೨೦) ವಿಧಾನಸಭೆ ಚುನಾವಣೆಯ ನಿರ್ಣಾಯಕ ಮತದಾನದ ದಿನಕ್ಕಾಗಿ ಮಹಾರಾಷ್ಟ್ರ ಸಜ್ಜಾಗುತ್ತಿರುವಾಗ, ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ  ಸಮ್ಮುಖದಲ್ಲಿ  ಹಣ ಹಂಚಲಾಗಿದೆ ಎಂಬ ಆರೋಪದ ನಂತರ ದೊಡ್ಡ ವಿವಾದ ಭುಗಿಲೆದ್ದಿದೆ. ಬಹುಜನ ವಿಕಾಸ ಅಘಾಡಿ (ಬಿವಿಎ) ನಾಯಕ ಹಿತೇಂದ್ರ ಠಾಕೂರ್ ಅವರು ಈ ಆರೋಪಗಳನ್ನು ಮಾಡಿದ್ದಾರೆ. ತಾವಡೆ … Continued