ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಶುಕ್ರವಾರ ಪ್ರಕಟಿಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಕಿರಣ ಜವಳಿ ಅವರು “ಕಸ್ಟಮ್ಸ್‌ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಆದೇಶ ಮಾರ್ಚ್‌ 14ಕ್ಕೆ ಪ್ರಕಟ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್‌ 14ಕ್ಕೆ ಪ್ರಕಟಿಸುವುದಾಗಿ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಬುಧವಾರ ಹೇಳಿದೆ. ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಅವರು ನಡೆಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ … Continued

ಪ್ರಜ್ವಲ್ ರೇವಣ್ಣ ಮೂರು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. … Continued

ಲಂಚ ಪ್ರಕರಣ: ಐಎಎಸ್‌ ಅಧಿಕಾರಿ ಮಂಜುನಾಥ್‌ ಜಾಮೀನು ಅರ್ಜಿ ತೀರ್ಪು ಜುಲೈ 11ಕ್ಕೆ ಕಾಯ್ದಿರಿಸಿದ ಲೋಕಾಯುಕ್ತ ಕೋರ್ಟ್‌

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಅಮಾನತಾಗಿರುವ ಐಎಎಸ್‌ ಅಧಿಕಾರಿ ಜೆ ಮಂಜುನಾಥ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಜುಲೈ 11ಕ್ಕೆ ತೀರ್ಪು ಕಾಯ್ದಿರಿಸಿದೆ. ಆನೇಕಲ್‌ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬವರಿಂದ … Continued

ಎಲ್ಗರ್ ಪರಿಷತ್ ಪ್ರಕರಣ; ಸ್ಟಾನ್ ಸ್ವಾಮಿ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ಕೋರ್ಟ್‌

ಮುಂಬೈ; ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ.ಇ. ಕೊಥಾಲಿಕರ್ ಅವರು 83 ವರ್ಷದ ಸ್ವಾಮಿಯವರ ಜಾಮೀನು ಅರ್ಜಿಯನ್ನು ಅರ್ಹತೆ ಮತ್ತು ವೈದ್ಯಕೀಯ ಆಧಾರದ ಮೇಲೆ ತಿರಸ್ಕರಿಸಿದರು. ಜೆಸ್ಯೂಟ್ ಪಾದ್ರಿ … Continued