ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಾಗಿ ಬಂಧನ: ದೆಹಲಿ ವಿವಿ ಪ್ರಾಧ್ಯಾಪಕರಿಗೆ ಜಾಮೀನು

ನವದೆಹಲಿ; ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದ್ದ ಶಿವಲಿಂಗದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಬಂಧಿಸಲಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ದೆಹಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. 50,000 ರೂ.ಗಳ ಬಾಂಡ್ ಅನ್ನು ಒದಗಿಸಿದ ನಂತರ ಪ್ರಾಧ್ಯಾಪಕರು ಜಾಮೀನಿನ ಮೇಲೆ ಹೊರನಡೆಯಬಹುದು. ಪೊಲೀಸರ ಪ್ರಕಾರ, ಪ್ರಾಧ್ಯಾಪಕ ರತನ್ ಲಾಲ್ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ … Continued