ಜಾತಿ ನಿಂದನೆ ಪ್ರಕರಣ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯನಿಗೆ ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್‌ ನೀಡಿದ್ದ ದೂರಿನ ಅನ್ವಯ ವೈಯಾಲಿಕಾವಲ್‌ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ರಾಜರಾಜೇಶ್ವರಿ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್‌ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹೂಡಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಇದೇ ವೇಳೆ, ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ್ದರೂ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ್ದು ಸಿಂಧುವೇ ಆಗಿದೆ. ಅದು ಸಂಬಂಧಿತ ಕಾರ್ಯವಿಧಾನದ ಕಾನೂನುಗಳ ಅನುಸಾರವಾಗಿಯೇ ಇದೆ … Continued

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ ನಾಯಕ್ ಜಾಮೀನು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್‌. ಮೋಹನ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಆಗಸ್ಟ್ 20ರಂದು ನಿರಾಕರಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶಚಂದ್ರ ಶರ್ಮಾ ಅವರಿದ್ದ ಪೀಠ ಕರ್ನಾಟಕ ಹೈಕೋರ್ಟ್‌ ನೀಡಿದ್ದ … Continued

ಇ.ಡಿ., ಸಿಬಿಐ ಎರಡೂ ಪ್ರಕರಣಗಳಲ್ಲಿ ಮನೀಶ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಪಿಪಿ) ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ ಡಿ) ಹೂಡಿದ್ದ ಪ್ರಕರಣಗಳೆರಡರಲ್ಲೂ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ … Continued

ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಹಿರಿಯ ಸಾಹಿತಿ ಹಾಗೂ ಸಂಶೋಧಕ ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ವಾಸುದೇವ ಭಗವಾನ್‌ ಮತ್ತು ಅಮಿತ್‌ ಬದ್ದಿಗೆ ಹೈಕೋರ್ಟ್‌ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ವಾಸುದೇವ ಭಗವಾನ್‌ ಸೂರ್ಯವಂಶಿ ಮತ್ತು ಅಮಿತ್‌ ಬದ್ದಿ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠ … Continued

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ … Continued

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಮೂವರು ಆರೋಪಿಗಳಿಗೆ ಜಾಮೀನು

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್‌ ಪ್ರದೀಪ್ ಮಹಾಜನ್, 7ನೇ ಆರೋಪಿ ಸುರೇಶ್ ಎಚ್.ಎಲ್ ಅಲಿಯಾಸ್ ಟೀಚರ್ ಮತ್ತು 17ನೇ ಆರೋಪಿ ಕೆ.ಟಿ ನವೀನ್ ಕುಮಾರ್ ಅಲಿಯಾಸ್ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ ಮಾಜಿ ಸಿಎಂ ಹೇಮಂತ ಸೊರೇನ್‌ ಗೆ ಜಾಮೀನು

ರಾಂಚಿ: ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರಿಗೆ ಜಾಮೀನು ನೀಡಿದೆ. ಸೊರೇನ್‌ ವಿರುದ್ಧ ಆಪಾದಿಸಲಾದ ಭೂ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಮೂರ್ತಿ ರೊಂಗೋನ್ ಮುಖೋಪಾಧ್ಯಾಯ ಅವರು ಶುಕ್ರವಾರ ಸೊರೇನ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಈ ಹಿಂದೆ ನ್ಯಾಯಮೂರ್ತಿ ಮುಖೋಪಾಧ್ಯಾಯ ಅವರು ಸೊರೇನ್ ತನ್ನ ಚಿಕ್ಕಪ್ಪನ … Continued

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ : ಉದಯನಿಧಿ ಸ್ಟಾಲಿನ್‌ ಗೆ ಜಾಮೀನು

ಬೆಂಗಳೂರು : ಸನಾತನ ಧರ್ಮ ಕುರಿತು ವಿವಾದಾತಕ ಹೇಳಿಕೆ ನೀಡಿದ ಆರೋಪದಲ್ಲಿ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಸಾಮಾಜಿಕ ಕಾರ್ಯಕರ್ತ ಪರಮೇಶ್ವರ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ … Continued

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಜಾಮೀನು

ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್‌ನಲ್ಲಿ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಎರಡು ದಿನಗಳ ಕಾಲ ಕೇಜ್ರಿವಾಲ ಮತ್ತು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ ನಂತರ ರಜಾಕಾಲದ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು ಜಾಮೀನು ನೀಡಿ … Continued