ಜಾತಿ ನಿಂದನೆ ಪ್ರಕರಣ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು
ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯನಿಗೆ ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ನೀಡಿದ್ದ ದೂರಿನ ಅನ್ವಯ ವೈಯಾಲಿಕಾವಲ್ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ರಾಜರಾಜೇಶ್ವರಿ … Continued