ಬೈಲಹೊಂಗಲ: ಹೊಸೂರಲ್ಲಿ ಮೊಸಳೆ ಪ್ರತ್ಯಕ್ಷ, ಆಹಾರವಾಯ್ತು ನಾಯಿ

ಬೈಲಹೊಂಗಲ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದ ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಎರಡು-ಮೂರು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ಗ್ರಾಮದ ಸೇತುವೆ ಮೇಲೆ ಮಲಪ್ರಭಾ ನದಿ ನೀರು ಹರಿದಿತ್ತು. ನದಿ ನೀರು ಉಕ್ಕಿದ ಪರಿಣಾಮ ನದಿಯಲ್ಲಿದ್ದ ಮೊಸಳೆ ರೈತರ ಜಮೀನಿಗೆ ಬಂದಿದೆ. ಬೆಳಗಿನ ಜಾವ ರೈತನ ಹೊಲದಲ್ಲಿ ಕಟ್ಟಿದ್ದ ನಾಯಿಯೊಂದು ಜೋರಾಗಿ … Continued

ಆತ್ಮಹತ್ಯೆ ಮಾಡಿಕೊಂಡ ನೇಗಿನಹಾಳ ಬಸವ ಸಿದ್ಧಲಿಂಗ ಸ್ವಾಮೀಜಿ

ಬೈಲಹೊಂಗಲ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿ ಅವರು ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಸ್ವಾಮೀಜಿಗಳ ಸಂಸ್ಕಾರ ಹಾಗೂ ಚಾರಿತ್ರ್ಯ ಮೊದಲಾದ ವಿಷಯಗಳ ಬಗ್ಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. … Continued