ಬೈಲಹೊಂಗಲ: ಹೊಸೂರಲ್ಲಿ ಮೊಸಳೆ ಪ್ರತ್ಯಕ್ಷ, ಆಹಾರವಾಯ್ತು ನಾಯಿ
ಬೈಲಹೊಂಗಲ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದ ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಎರಡು-ಮೂರು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ಗ್ರಾಮದ ಸೇತುವೆ ಮೇಲೆ ಮಲಪ್ರಭಾ ನದಿ ನೀರು ಹರಿದಿತ್ತು. ನದಿ ನೀರು ಉಕ್ಕಿದ ಪರಿಣಾಮ ನದಿಯಲ್ಲಿದ್ದ ಮೊಸಳೆ ರೈತರ ಜಮೀನಿಗೆ ಬಂದಿದೆ. ಬೆಳಗಿನ ಜಾವ ರೈತನ ಹೊಲದಲ್ಲಿ ಕಟ್ಟಿದ್ದ ನಾಯಿಯೊಂದು ಜೋರಾಗಿ … Continued